Webdunia - Bharat's app for daily news and videos

Install App

ಕೇಂದ್ರದ್ದು ಚುನಾವಣೆ ಬಜೆಟ್ ಎಂದ ಸಂಸದ!

Webdunia
ಶನಿವಾರ, 2 ಫೆಬ್ರವರಿ 2019 (14:36 IST)
ಕೇಂದ್ರ ಸರಕಾರ ಮಂಡಿಸಿರುವುದು ಇದು ಪೂರ್ಣಪ್ರಮಾಣದ ಬಜೆಟ್ ಅಲ್ಲ. ಮಧ್ಯಂತರ ಬಜೆಟ್ ಇದಾಗಿದ್ದು, ಕೇವಲ ಚುನಾವಣೆಗಾಗಿಯೇ ಮಾಡಿರುವ ಬಜೆಟ್ ಇದಾಗಿದೆ ಎಂದು ಸಂಸದರೊಬ್ಬರು ಟೀಕೆ ಮಾಡಿದ್ದಾರೆ.

ಚಾಮರಾಜನಗರದಲ್ಲಿ ಸಂಸದ ಆರ್.ದೃವನಾರಾಯಣ್ ಹೇಳಿಕೆ ನೀಡಿದ್ದು, ರೈತರಿಗೆ ಎರಡು ಎಕರೆ ಇರುವವರಿಗೆ ಮೂರು ಇನ್ಟಾಲ್ಮೆಂಟ್ ನಲ್ಲಿ 6 ಸಾವಿರ ಕೊಡ್ತೇವೆ ಅಂತ ಹೇಳಿದ್ದಾರೆ. ವಿಡೋ ಪೆನ್ಸನ್ನೇ 12 ಸಾವಿರ ಸಿಗುತ್ತದೆ.  ಹಾಗಿರುವಾಗ ರೈತರಿಗೆ 6 ಸಾವಿರ ಕೊಡೋದು ದೊಡ್ಡದಲ್ಲ ಎಂದರು.  

ಆದರೆ ಸರ್ಕಾರ ಬಂದು ಐದು ವರ್ಷಗಳೇ ಮುಗಿತಾ ಬಂತು. ರೈತರಿಗೆ ಒಳ್ಳೇದನ್ನ ಮಾಡೋ ಮನಸ್ಸಿದಿದ್ರೆ, ಕಳೆದ ನಾಲ್ಕು ವರ್ಷಗಳಿಂದಲೇ ಮಾಡಬಹುದಿತ್ತು ಎಂದು ದೂರಿದ್ದಾರೆ.  



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments