Webdunia - Bharat's app for daily news and videos

Install App

ಕಾಂಗ್ರೆಸ್ ಗೆ ಯಾರೂ ಹೋಗುವುದಿಲ್ಲ ಎಂಬುದು ದೃಢ- ಸಿ.ಟಿ‌ ರವಿ

Webdunia
ಶನಿವಾರ, 19 ಆಗಸ್ಟ್ 2023 (18:30 IST)
ತಮ್ಮ ಪಕ್ಷದ ಹಿರಿಯ ಶಾಸಕರನ್ನು ಸಮಾಧಾನದಲ್ಲಿ ಇರಿಸಿಕೊಳ್ಳಲು ಕಾಂಗ್ರೆಸ್‌ಗೆ ಆಗಿಲ್ಲ.ಅಲ್ಲೇ ಎಲ್ಲವೂ ಸರಿಯಿಲ್ಲ ಎಂದು ಗೊತ್ತಾಗುತ್ತಿದೆ.ಯಾರೂ ಹೋಗುವುದಿಲ್ಲ ಎಂಬುದು ದೃಢ.ಇಷ್ಟರ ನಂತರವೂ ಏನಾದರೂ ಮಾಡಿದರೆ ನಮಗೂ ಗೊತ್ತಿದೆ.ನಮ್ಮ ಪಕ್ಷ ಉಳಿಸಿಕೊಳ್ಳುವುದು, ಕಟ್ಟುವುದು ನಮಗೆ ಗೊತ್ತಿದೆ ಎಂದು ಕಾಂಗ್ರೆಸ್ ವಿರುದ್ಧ ಸಿ ಟಿ ರವಿ ವಾಗ್ದಾಳಿ ನಡೆಸಿದ್ದಾರೆ.
 
ಪಗಡೆ, ಚೆಸ್ ಏಕಮುಖ ಅಲ್ಲ.ಅವರು ದಾಳ ಉರುಳಿಸಿದರೆ ನಾವೂ ಆಡುತ್ತೇವೆ.ನಾವು ಚೆಕ್ ಮೇಟ್ ಮಾಡಿದರೆ ಸಣ್ಣಪುಟ್ಟ ಸೈನಿಕರಿಗೆ ಮಾಡುವುದಿಲ್ಲ.ನಾವು ರಾಜನಿಗೇ ಚೆಕ್‌ಮೇಟ್ ಮಾಡುತ್ತೇವೆ.ಕೇಂದ್ರ ಸರ್ಕಾರದ ಯೋಜನೆಗಳಲ್ಲಿ ಭ್ರಷ್ಟಾಚಾರದ ಬಗ್ಗೆ ಸಿಎಂ ಸಿದ್ದರಾಮಯ್ಯ ಟ್ವೀಟ್ ಕುರಿತು ಮೊದಲಿಗೆ ಸಿದ್ದರಾಮಯ್ಯ ತಮ್ಮ ಸರ್ಕಾರದ ಯೋಜನೆಗಳ ಕುರಿತು ವರದಿ ಬಗ್ಗೆ ಮಾತಾಡಲಿ.ಅರ್ಕಾವತಿ ಹಗರಣದಲ್ಲಿ ಏಕೆ ಕ್ರಮ ಕಾಯಗೊಳ್ಳಲಿಲ್ಲ?ಮೊದಲು ಅವರ ಕುರಿತು ವಿಚಾರದಲ್ಲಿ ಕ್ರಮ ಕೈಗೊಳ್ಳಲಿ.ಬಿಜೆಪಿ ಸರ್ಕಾರದಲ್ಲಿ ಅರ್ಕಾವತಿ ಹಗರಣ ಕೈಗೆತ್ತಿಕೊಳ್ಳದ ಬಗ್ಗೆ ಅದಕ್ಕಾಗೇ ನಾವು ಇವತ್ತು ವಿಪಕ್ಷದಲ್ಲಿ ಕೂತಿದ್ದೇವೆ.ಈ ಬಗ್ಗೆ ಬಿಜೆಪಿ ಕ್ರಮ ಕೈಗೊಳ್ಳಲಿಲ್ಲ.ಅನೇಕ‌ ಬಾರಿ ಪಕ್ಷದ ಆಂತರಿಕ ಸಭೆಗಳಲ್ಲಿ ಪ್ರಸ್ತಾಪಿಸಿದ್ದೇನೆ.ಆದರೆ ಏಕೆ ಕ್ರಮ ಕೈಗೊಳ್ಳಲಿಲ್ಲ ಎನ್ನುವುದು ತಿಳಿದಿಲ್ಲ ಎಂದು ಸಿಟಿ ರವಿ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿಕೆಶಿಗೆ ಕ್ಯಾರೇ ಎನ್ನದ ಸಿದ್ದು, ಭುಗಿಲೆದ್ದ ಕಾಂಗ್ರೆಸ್ ಅಂತಃಕಲಹ, ಸೆಪ್ಟೆಂಬರ್‌ನಲ್ಲಿ ಮುಹೂರ್ತ ಫಿಕ್ಸ್: ಬಿಜೆಪಿ

ರಾಜ್ಯದ ಸಣ್ಣ ವ್ಯಾಪಾರಸ್ಥರ ಹಿತರಕ್ಷಣೆಗೆ ಬಿಜೆಪಿ ಸಹಾಯವಾಣಿ - ಛಲವಾದಿ ನಾರಾಯಣಸ್ವಾಮಿ

ಡಿಕೆಶಿ ಕುರ್ಚಿ ಕಸಿದುಕೊಳ್ಳುವ ದುಸ್ಸಾಹಸಕ್ಕೆ ಕೈಹಾಕಿದರೆ ಮನೆಯಲ್ಲಿ ಕೂರಿಸುವ ಎಚ್ಚರಿಕೆ ಕೊಟ್ರಾ ಸಿದ್ದರಾಮಯ್ಯ: ಆರ್ ಅಶೋಕ್‌

ಆರ್‌ಸಿಬಿ ಕಾಲ್ತುಳಿತ ಪ್ರಕರಣ, ಅಮಾಯಕರ ಕುಟುಂಬಕ್ಕೆ ನ್ಯಾಯ ಸಿಗುವವರೆಗೂ ಹೋರಾಟ ನಿಲ್ಲಲ್ಲ: ಆರ್‌ ಅಶೋಕ್‌

ತುರ್ತು ನಿರ್ವಹಣಾ ಕಾಮಗಾರಿ: ಬೆಂಗಳೂರಿನ ಈ ಭಾಗದಲ್ಲಿ ಜು.21, 22ರಂದು ವಿದ್ಯುತ್ ವ್ಯತ್ಯಯ

ಮುಂದಿನ ಸುದ್ದಿ
Show comments