Webdunia - Bharat's app for daily news and videos

Install App

ರಂಜಾನ್ ವೇಳೆ ದರ್ಗಾ, ಮಸೀದಿಗಳಲ್ಲಿ ಈ ಕೆಲಸ ಮಾಡಿದ್ರೆ ಬೀಳುತ್ತೆ ಕೇಸ್

Webdunia
ಭಾನುವಾರ, 19 ಏಪ್ರಿಲ್ 2020 (15:09 IST)
ಪವಿತ್ರ ರಮಜಾನ್  ಸಂಬಂಧ ಮಸೀದಿ ಹಾಗೂ ದರ್ಗಾಗಳಲ್ಲಿ ಸಾಮೂಹಿಕ ಪ್ರಾರ್ಥನೆಗಳನ್ನು ನಿರ್ಬಂಧಿಸಿ  ಆದೇಶ ಹೊರಡಿಸಲಾಗಿದೆ.

ಕೋವಿಡ್-19 ಕೊರೊನಾ ಸೋಂಕು ಹರಡಿರುವ ಹಿನ್ನಲೆಯಲ್ಲಿ ಕರ್ನಾಟಕ ರಾಜ್ಯ ವಕ್ಫ್ ಮಂಡಳಿಯು ಏಪ್ರಿಲ್ ನಲ್ಲಿ  ಪ್ರಾರಂಭವಾಗಲಿರುವ ಪವಿತ್ರ ರಮಜಾನ್  ಸಂಬಂಧ ಮಸೀದಿ ಹಾಗೂ ದರ್ಗಾಗಳಲ್ಲಿ ಸಾಮೂಹಿಕ ಪ್ರಾರ್ಥನೆಗಳನ್ನು ನಿರ್ಬಂಧಿಸಿ  ಆದೇಶ ಹೊರಡಿಸಿದೆ.

ರಮಜಾನ್ ತಿ೦ಗಳಿನಲ್ಲಿ ಸಾರ್ವಜನಿಕರು ಪ್ರತಿದಿನದ 5 ಬಾರಿಯ ಪ್ರಾರ್ಥನೆಗಳನ್ನು ಮತ್ತು ಜುಮ್ಮಾ (ಶುಕ್ರವಾರ) ಹಾಗೂ ತರಾವೀಹ್ ನಮಾಜ್‍ಗಳನ್ನು ಸಾಮೂಹಿಕವಾಗಿ ಮಸೀದಿಗಳಲ್ಲಿ ಪ್ರಾರ್ಥಿಸುವುದನ್ನು ನಿಷೇಧಿಸಲಾಗಿದೆ.

ಕೋವಿಡ್-19 ಕೊರೊನಾ ಸೋಂಕು ಹರಡಿರುವ ಹಿನ್ನಲೆಯಲ್ಲಿ ಏಪ್ರಿಲ್ 15 ರಿಂದ ಮೇ 3ರವರೆಗೆ ದೇಶಾದ್ಯಂತ ಲಾಕ್‍ಡೌನ್ ಘೋಷಣೆಯಾಗಿದೆ. ಈ ಪ್ರಯುಕ್ತ ಕರ್ನಾಟಕ ರಾಜ್ಯ ವಕ್ಫ್ ಮಂಡಳಿ ಹೊರಡಿಸಿರುವ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಆದೇಶವನ್ನು ಉಲ್ಲಂಘಿಸಿದಲ್ಲಿ ಕಾನೂನು ಕ್ರಮ ಜರುಗಿಸಲಾಗುವದು ಎಂದು ಗದಗ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರು ತಿಳಿಸಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನಕ್ಕಾಗಿ ತೆರಳುತ್ತಿದ್ದ ಎಂಟು ಮಂದಿ ಭೀಕರ ರಸ್ತೆ ಅಪಘಾತದಲ್ಲಿ ಬಲಿ

ಷರತ್ತುಬದ್ಧ ಜಾಮೀನು ಪಡೆದ ಮಹೇಶ್‌ ಶೆಟ್ಟಿ ತಿಮರೋಡಿಗೆ ಮತ್ತೆ ಬಂಧನದ ಭೀತಿ

ಗಾಜಿಯಾಬಾದ್‌: ಬೀದಿ ನಾಯಿಗಳಿಗೆ ಊಟ ಹಾಕುತ್ತಿದ್ದ ಮಹಿಳೆಗೆ ಅಟ್ಟಾಡಿಸಿ ಹೊಡದ ವ್ಯಕ್ತಿ, Viral Video

ರಾಹುಲ್ ಗಾಂಧಿಯನ್ನು ಭೇಟಿಯಾದ ಕರ್ನಾಟಕದ ಟ್ಯಾಕ್ಸಿ ಚಾಲಕರಿಗೆ ಹೊಸ ಭರವಸೆ

ವಿದೇಶಿ ಶಕ್ತಿಗಳ ಕೈವಾಡವೂ ಅಡಗಿರುವ ಸಾಧ್ಯತೆ: ವಿಜಯೇಂದ್ರ

ಮುಂದಿನ ಸುದ್ದಿ
Show comments