ರಂಜಾನ್ ವೇಳೆ ದರ್ಗಾ, ಮಸೀದಿಗಳಲ್ಲಿ ಈ ಕೆಲಸ ಮಾಡಿದ್ರೆ ಬೀಳುತ್ತೆ ಕೇಸ್

Webdunia
ಭಾನುವಾರ, 19 ಏಪ್ರಿಲ್ 2020 (15:09 IST)
ಪವಿತ್ರ ರಮಜಾನ್  ಸಂಬಂಧ ಮಸೀದಿ ಹಾಗೂ ದರ್ಗಾಗಳಲ್ಲಿ ಸಾಮೂಹಿಕ ಪ್ರಾರ್ಥನೆಗಳನ್ನು ನಿರ್ಬಂಧಿಸಿ  ಆದೇಶ ಹೊರಡಿಸಲಾಗಿದೆ.

ಕೋವಿಡ್-19 ಕೊರೊನಾ ಸೋಂಕು ಹರಡಿರುವ ಹಿನ್ನಲೆಯಲ್ಲಿ ಕರ್ನಾಟಕ ರಾಜ್ಯ ವಕ್ಫ್ ಮಂಡಳಿಯು ಏಪ್ರಿಲ್ ನಲ್ಲಿ  ಪ್ರಾರಂಭವಾಗಲಿರುವ ಪವಿತ್ರ ರಮಜಾನ್  ಸಂಬಂಧ ಮಸೀದಿ ಹಾಗೂ ದರ್ಗಾಗಳಲ್ಲಿ ಸಾಮೂಹಿಕ ಪ್ರಾರ್ಥನೆಗಳನ್ನು ನಿರ್ಬಂಧಿಸಿ  ಆದೇಶ ಹೊರಡಿಸಿದೆ.

ರಮಜಾನ್ ತಿ೦ಗಳಿನಲ್ಲಿ ಸಾರ್ವಜನಿಕರು ಪ್ರತಿದಿನದ 5 ಬಾರಿಯ ಪ್ರಾರ್ಥನೆಗಳನ್ನು ಮತ್ತು ಜುಮ್ಮಾ (ಶುಕ್ರವಾರ) ಹಾಗೂ ತರಾವೀಹ್ ನಮಾಜ್‍ಗಳನ್ನು ಸಾಮೂಹಿಕವಾಗಿ ಮಸೀದಿಗಳಲ್ಲಿ ಪ್ರಾರ್ಥಿಸುವುದನ್ನು ನಿಷೇಧಿಸಲಾಗಿದೆ.

ಕೋವಿಡ್-19 ಕೊರೊನಾ ಸೋಂಕು ಹರಡಿರುವ ಹಿನ್ನಲೆಯಲ್ಲಿ ಏಪ್ರಿಲ್ 15 ರಿಂದ ಮೇ 3ರವರೆಗೆ ದೇಶಾದ್ಯಂತ ಲಾಕ್‍ಡೌನ್ ಘೋಷಣೆಯಾಗಿದೆ. ಈ ಪ್ರಯುಕ್ತ ಕರ್ನಾಟಕ ರಾಜ್ಯ ವಕ್ಫ್ ಮಂಡಳಿ ಹೊರಡಿಸಿರುವ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಆದೇಶವನ್ನು ಉಲ್ಲಂಘಿಸಿದಲ್ಲಿ ಕಾನೂನು ಕ್ರಮ ಜರುಗಿಸಲಾಗುವದು ಎಂದು ಗದಗ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರು ತಿಳಿಸಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸೇನೆಯಲ್ಲಿ ಮೇಲ್ಜಾತಿಯವರದ್ದೇ ಕಂಟ್ರೋಲ್ ಎಂದ ರಾಹುಲ್ ಗಾಂಧಿ: ಸೇನೆಯಲ್ಲೂ ಜಾತಿ ಹುಡುಕ್ತಿದ್ದಾರೆ ಎಂದ ಬಿಜೆಪಿ

Karnataka Weather: ಇಂದೂ ಇದೆ ಈ ಜಿಲ್ಲೆಗಳಿಗೆ ಮಳೆಯ ಸೂಚನೆ

ನಿಮ್ ಥರಾ ಟರ್ಪಲ್ ಹಾಕಿ ಬಡತನ ಮುಚ್ಚಿಡಲ್ಲ: ಬಿಜೆಪಿಗೆ ಟಾಂಗ್ ಕೊಟ್ಟ ಪ್ರಿಯಾಂಕ್ ಖರ್ಗೆ

ರೈತರಿಗಾಗಿ ನಾಳೆ ನನ್ನ ಜನ್ಮದಿನವಾಗಿದ್ದರೂ ಹೋರಾಟಕ್ಕೆ ರೆಡಿ: ಬಿವೈ ವಿಜಯೇಂದ್ರ

ಅತ್ಯಂತ ನಿಷ್ಠಾವಂತ ರಾಜಕಾರಣಿ: ಹೆಚ್‌ವೈ ಮೇಟಿ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ

ಮುಂದಿನ ಸುದ್ದಿ
Show comments