ಅರಗ ಜ್ಙಾನೇಂದ್ರ ರಾಜೀನಾಮೆ ಕೊಡುವುದು ಒಳ್ಳೆಯದು -ಸಿದ್ದರಾಮಯ್ಯ

Webdunia
ಮಂಗಳವಾರ, 20 ಸೆಪ್ಟಂಬರ್ 2022 (20:36 IST)
ಬಸವರಾಜ ದಡೆಸಗೂರು ವಿಚಾರಣೆ ಮಾಡಿ ಎಲ್ ಹೆಚ್ ನಲ್ಲೇ ಹಣ ಕೊಟ್ಟಿದ್ದೇನೆ ಅಂತಿದ್ದಾನೆ.ಜೊತೆಗೆಪರಸಪ್ಪನನ್ನೂ ಬಸನಗೌಡ ಯತ್ನಾಳರನ್ನೂ ಕೂಡ ವಿಚಾರಣೆ ಮಾಡಿ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
 
ಎಡಿಜಿಪಿ ಅಧಿಕಾರಿ ಸಸ್ಪೆಂಡ್ ಆಗಿದ್ದಾನೆ ಹಾಗಾಗಿ ನ್ಯಾಯಾಂಗ ತನಿಖೆಯಾಗಬೇಕು.ಸಿಟ್ಟಿಂಗ್ ಜಡ್ಜ್ ನೇತೃತ್ವದಲ್ಲಿ ಇದು ತನಿಖೆಯಾಗಬೇಕು.ಸತ್ಯ ಹೊರಗೆ ಬರಬೇಕು.ನೊಂದವರಿಗೆ ನ್ಯಾಯ ಸಿಗಬೇಕು.ಅರಗ ಜ್ಙಾನೇಂದ್ರ ರಾಜೀನಾಮೆ ಕೊಡುವುದು ಒಳ್ಳೆಯದು.ಹಗರಣ ಮತ್ತೊಮ್ಮೆ ಮರುಕಳಿಸದಿರಲಿ.ಬೇರೆಯವರಿಗೆ ಇದು ಎಚ್ಚರಿಸದಿರಲಿ,ಯುವಕರ ಭಾವನೆಯನ್ನ ಅಳಿಸುವಂತಾಗಲಿ ಎಂದು ಸಿದ್ದರಾಮಯ್ಯ ಹೇಳಿದ್ದಾರೆ
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅತ್ಯಾಚಾರ ಅಪರಾಧಿ, ಮಾಜಿ ಸಂಸದ ಪ್ರಜ್ವಲ್ ರೇವಣ್ಣ‌ಗೆ ಸುಪ್ರೀಂ ಕೋರ್ಟ್‌ನಲ್ಲಿ ಮತ್ತೆ ಹಿನ್ನಡೆ

ಸಿದ್ದರಾಮಯ್ಯ ಡಿನ್ನರ್ ಮೀಟ್ ಗೆ ಡಿಕೆ ಶಿವಕುಮಾರ್ ಇಲ್ಲ: ಆದ್ರೂ ಕನಕಪುರ ಬಂಡೆ ಮಾಡಿದ್ದೇನು

ಸಿಎಂ ಬದಲಾವಣೆ ಬಗ್ಗೆ ಮಹತ್ವದ ನಿರ್ಧಾರ ಕೈಗೊಂಡ ಕಾಂಗ್ರೆಸ್ ಹೈಕಮಾಂಡ್: ಡಿಕೆಶಿ ನಡೆಯೇನು

Arecanut Price: ಅಡಿಕೆ, ಕೊಬ್ಬರಿ ಇಂದಿನ ಬೆಲೆ ಇಲ್ಲಿದೆ

ಜನೌಷಧಿ ಕೇಂದ್ರಗಳಿದ್ದರೆ ನಿಮಗೇನು ಸಮಸ್ಯೆ: ರಾಜ್ಯ ಸರ್ಕಾರಕ್ಕೆ ಕೋರ್ಟ್ ತರಾಟೆ

ಮುಂದಿನ ಸುದ್ದಿ
Show comments