Webdunia - Bharat's app for daily news and videos

Install App

ಅರಗ ಜ್ಙಾನೇಂದ್ರ ರಾಜೀನಾಮೆ ಕೊಡುವುದು ಒಳ್ಳೆಯದು -ಸಿದ್ದರಾಮಯ್ಯ

Webdunia
ಮಂಗಳವಾರ, 20 ಸೆಪ್ಟಂಬರ್ 2022 (20:36 IST)
ಬಸವರಾಜ ದಡೆಸಗೂರು ವಿಚಾರಣೆ ಮಾಡಿ ಎಲ್ ಹೆಚ್ ನಲ್ಲೇ ಹಣ ಕೊಟ್ಟಿದ್ದೇನೆ ಅಂತಿದ್ದಾನೆ.ಜೊತೆಗೆಪರಸಪ್ಪನನ್ನೂ ಬಸನಗೌಡ ಯತ್ನಾಳರನ್ನೂ ಕೂಡ ವಿಚಾರಣೆ ಮಾಡಿ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
 
ಎಡಿಜಿಪಿ ಅಧಿಕಾರಿ ಸಸ್ಪೆಂಡ್ ಆಗಿದ್ದಾನೆ ಹಾಗಾಗಿ ನ್ಯಾಯಾಂಗ ತನಿಖೆಯಾಗಬೇಕು.ಸಿಟ್ಟಿಂಗ್ ಜಡ್ಜ್ ನೇತೃತ್ವದಲ್ಲಿ ಇದು ತನಿಖೆಯಾಗಬೇಕು.ಸತ್ಯ ಹೊರಗೆ ಬರಬೇಕು.ನೊಂದವರಿಗೆ ನ್ಯಾಯ ಸಿಗಬೇಕು.ಅರಗ ಜ್ಙಾನೇಂದ್ರ ರಾಜೀನಾಮೆ ಕೊಡುವುದು ಒಳ್ಳೆಯದು.ಹಗರಣ ಮತ್ತೊಮ್ಮೆ ಮರುಕಳಿಸದಿರಲಿ.ಬೇರೆಯವರಿಗೆ ಇದು ಎಚ್ಚರಿಸದಿರಲಿ,ಯುವಕರ ಭಾವನೆಯನ್ನ ಅಳಿಸುವಂತಾಗಲಿ ಎಂದು ಸಿದ್ದರಾಮಯ್ಯ ಹೇಳಿದ್ದಾರೆ
 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments