Webdunia - Bharat's app for daily news and videos

Install App

ಅರಗ ಜ್ಙಾನೇಂದ್ರ ರಾಜೀನಾಮೆ ಕೊಡುವುದು ಒಳ್ಳೆಯದು -ಸಿದ್ದರಾಮಯ್ಯ

Webdunia
ಮಂಗಳವಾರ, 20 ಸೆಪ್ಟಂಬರ್ 2022 (20:36 IST)
ಬಸವರಾಜ ದಡೆಸಗೂರು ವಿಚಾರಣೆ ಮಾಡಿ ಎಲ್ ಹೆಚ್ ನಲ್ಲೇ ಹಣ ಕೊಟ್ಟಿದ್ದೇನೆ ಅಂತಿದ್ದಾನೆ.ಜೊತೆಗೆಪರಸಪ್ಪನನ್ನೂ ಬಸನಗೌಡ ಯತ್ನಾಳರನ್ನೂ ಕೂಡ ವಿಚಾರಣೆ ಮಾಡಿ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
 
ಎಡಿಜಿಪಿ ಅಧಿಕಾರಿ ಸಸ್ಪೆಂಡ್ ಆಗಿದ್ದಾನೆ ಹಾಗಾಗಿ ನ್ಯಾಯಾಂಗ ತನಿಖೆಯಾಗಬೇಕು.ಸಿಟ್ಟಿಂಗ್ ಜಡ್ಜ್ ನೇತೃತ್ವದಲ್ಲಿ ಇದು ತನಿಖೆಯಾಗಬೇಕು.ಸತ್ಯ ಹೊರಗೆ ಬರಬೇಕು.ನೊಂದವರಿಗೆ ನ್ಯಾಯ ಸಿಗಬೇಕು.ಅರಗ ಜ್ಙಾನೇಂದ್ರ ರಾಜೀನಾಮೆ ಕೊಡುವುದು ಒಳ್ಳೆಯದು.ಹಗರಣ ಮತ್ತೊಮ್ಮೆ ಮರುಕಳಿಸದಿರಲಿ.ಬೇರೆಯವರಿಗೆ ಇದು ಎಚ್ಚರಿಸದಿರಲಿ,ಯುವಕರ ಭಾವನೆಯನ್ನ ಅಳಿಸುವಂತಾಗಲಿ ಎಂದು ಸಿದ್ದರಾಮಯ್ಯ ಹೇಳಿದ್ದಾರೆ
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಹಸಿವು, ನಿರುದ್ಯೋಗದಿಂದ ಬಳಲುತ್ತಿದ್ದರು ಪಾಕ್‌ ಭಯೋತ್ಪಾದನೆ ಬಿಡುತ್ತಿಲ್ಲ: ಸಚಿವ ನಿತಿನ್ ಗಡ್ಕರಿ ಆಕ್ರೋಶ

ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

Bengaluru Stampede: ಈ ದುರಂತದಿಂದ ರಾಜ್ಯ ಸರ್ಕಾರ ಪಾಠ ಕಲಿತಿದೆ, ಡಿಸಿಎಂ ಡಿಕೆ ಶಿವಕುಮಾರ್‌

Bengaluru Stampede: ಅಮಾನತುಗೊಂಡ ಐಪಿಎಸ್ ಅಧಿಕಾರಿಯಿಂದ ಹೊಸ ಹೆಜ್ಜೆ

ಮುಂದಿನ ಸುದ್ದಿ
Show comments