Webdunia - Bharat's app for daily news and videos

Install App

ಕುಮಾರಸ್ವಾಮಿ ಎಲ್ಲದರಲ್ಲೂ ರಾಜಕೀಯ ಬೆರೆಸುವುದು ಒಳ್ಳೆಯದು ಅಲ್ಲ- ಸುರೇಶ್ ಕುಮಾರ್ ವಾಗ್ದಾಳಿ

Webdunia
ಶುಕ್ರವಾರ, 13 ಸೆಪ್ಟಂಬರ್ 2019 (13:09 IST)
ಕೊಪ್ಪಳ : ಅತ್ಯಂತ ಕೆಳಮಟ್ಟದ ಮಾನಸಿಕ ವ್ಯಕ್ತಿತ್ವ ಇರುವ ವ್ಯಕ್ತಿ ನಮ್ಮ ರಾಜ್ಯದ ಮುಖ್ಯಮಂತ್ರಿ ಸ್ಥಾನದಲ್ಲಿ ಕೆಲಸ ಮಾಡಿದ್ರಲ್ಲ ಎಂದು ಕನಿಕರ ಬರುತ್ತಿದೆ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಅವರ ವಿರುದ್ಧ ಶಿಕ್ಷಣ ಸಚಿವ ಸುರೇಶ್ ಕುಮಾರ್ ವಾಗ್ದಾಳಿ ನಡೆಸಿದ್ದಾರೆ.




ಇಸ್ರೋ ವಿಜ್ಞಾನಿಗಳ ಚಂದ್ರಯಾನ 2 ವಿಫಲವಾಗಿರುವ ಕುರಿತು ಮಾತನಾಡಿದ ಕುಮಾರಸ್ವಾಮಿ ಪ್ರಧಾನಿ ನರೇಂದ್ರ ಮೋದಿ ಬಂದಿದ್ದೇ ಇಸ್ರೋಗೆ ಅಪಶಕುನ  ಎಂದು ಹೇಳಿದ್ದರು. ಅವರ ಹೇಳಿಕೆಗೆ ತಿರುಗೇಟು ನೀಡಿದ ಅವರು, ಇಸ್ರೋಗೆ ನರೇಂದ್ರ ಮೋದಿ ಅವರು ಹೋದಾಗ ಹಾಗೂ ಕೇವಲ 400 ಮೀ. ದೂರದಲ್ಲಿ ಸಂಪರ್ಕ ಕಳೆದುಹೋದಾಗ ಮೋದಿ ವಿಜ್ಞಾನಿಗಳಿಗೆ ಧೈರ್ಯ ತುಂಬುವ ಕೆಲಸ ಮಾಡಿದ್ದಾರೆ. ಇದನ್ನು ಇಡೀ ದೇಶವೇ ನೋಡಿದೆ. ಈ ಘಟನೆಯಿಂದ ಮೋದಿಯವರ ವ್ಯಕ್ತಿತ್ವ ಇನ್ನೂ ಎತ್ತರಕ್ಕೆ ಬೆಳದಿದೆ ಎಂದು ಹೊಗಳಿದ್ದಾರೆ.

ಕುಮಾರಸ್ವಾಮಿ ಅವರು ಎಲ್ಲದರಲ್ಲೂ ರಾಜಕೀಯ ಬೆರೆಸುವುದು ಒಳ್ಳೆಯದು ಅಲ್ಲ. ರಾಜಕೀಯ ಬೆರುಸುವಂತಹ ವಿಚಾರದಲ್ಲಿ ಕುಮಾರಸ್ವಾಮಿ ಅವರು ರಾಜಕೀಯದ ಬಗ್ಗೆ ಮಾತನಾಡಲಿ ಎಂದು ಅವರು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments