Webdunia - Bharat's app for daily news and videos

Install App

ಸಿದ್ದರಾಮಯ್ಯ ಸಿಎಂ ಆಗಬೇಕು ಅನ್ನೋದು ನನ್ನ ಇಚ್ಚೆ ಅಲ್ಲ ಜನರ ಇಚ್ಚೆ

Webdunia
ಶನಿವಾರ, 13 ಮೇ 2023 (19:45 IST)
ಸಿದ್ದರಾಮಯ್ಯ ಸಿಎಂ ಆಗಬೇಕು ಅನ್ನೋದು ನನ್ನ ಇಚ್ಚೆ ಅಲ್ಲ ಜನರ ಇಚ್ಚೆಯಾಗಿದೆ ಎಂದು ಯತೀಂದ್ರ ಹೇಳಿದ್ದಾರೆ.ರಾಜ್ಯದ ಜನರಿಗೆ ಸಿದ್ದರಾಮಯ್ಯ ಸಿಎಂ ಆಗಬೇಕು ಅನ್ನೋದು ಇದೆ.ಸಂವಿಧಾನ ದ ಮೇಲೆ ನಂಬಿಕೆ ಇರೋರು ಸಿದ್ದಾಂತದ ರಾಜಕಾರಣಿ  ಹೀಗಾಗಿ ಅವರು ಸಿಎಂ ಆಗಬೇಕು.ಅವರ ಗೆಲುವು ನನಗೆ ಖುಷಿ ತರಿಸಿದೆ .ನಾನು ತ್ಯಾಗ ಮಾಡಿದ್ದೇನೆ ಅನ್ನಿಸುತ್ತಿಲ್ಲ.ಹಲವರು ಕ್ಷೇತ್ರ ಬಿಟ್ಟು ಕೊಡಲು ರೆಡಿ ಇದ್ರು.ಹೀಗಾಗಿ ನಾನು ಕ್ಷೇತ್ರ ಬಿಟ್ಟು ಕೊಟ್ಟು ಒಳ್ಳೆ ಕೆಲಸ ಮಾಡಿದೆ.ಈ ಗೆಲುವು ಜನರ ಗೆಲುವು..ಸರ್ಕಾರದ ವಿರುದ್ಧ ಇದ್ದ ಜನಾಕ್ರೋಶ ಎಂದು ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments