Webdunia - Bharat's app for daily news and videos

Install App

ಸಂವಿಧಾನದ ಬಗ್ಗೆ ಹೆಗಡೆ ಮಾತನಾಡಿರುವುದು ಸರಿಯಲ್ಲ– ಬಿಎಸ್‌ವೈ

Webdunia
ಮಂಗಳವಾರ, 2 ಜನವರಿ 2018 (12:29 IST)
ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಅವರು ಸಂವಿಧಾನದ ಬಗ್ಗೆ ಮಾತನಾಡಿರುವುದು ಸರಿಯಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

ತುಮಕೂರಿನಲ್ಲಿ ನಡೆದ ವಿಶ್ವಕರ್ಮ ಸಮಾಜದ ಸಮಾವೇಶದಲ್ಲಿ ಮಾತನಾಡಿದ ಅವರು, ಹೆಗಡೆ ಮಾತಿನಿಂದ ಶ್ರೀನಿವಾಸ ಪ್ರಸಾದ್ ಅವರಿಗೆ ಅಸಮಾಧಾನವಾಗಿದೆ. ಆದ್ದರಿಂದ ಅವರು ಖಂಡಿಸಿದ್ದಾರೆ. ಅಷ್ಟಕ್ಕೂ ಸಂವಿಧಾನದ ಬಗ್ಗೆ ಅನಂತಕುಮಾರ ಹೆಗಡೆ ಅವರು ಮಾತನಾಡಿರುವುದು ಖಂಡನೀಯ ಎಂದಿದ್ದಾರೆ.

ಅನಂತಕುಮಾರ ಹೆಗಡೆ ಅವರು ಸಂವಿಧಾನದ ಬಗ್ಗೆ ಮಾತನಾಡಿರುವುದಕ್ಕೆ ಈಗಾಗಲೇ ಕ್ಷಮೆ ಕೇಳಿದ್ದಾರೆ. ಆದ್ದರಿಂದ ಮತ್ತೆ ಮತ್ತೆ ಅದನ್ನು ಕೇಳುವುದು ಸರಿಯಲ್ಲ ಎಂದು ತಿಳಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut price today: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

Viral video: ಫೈನ್ ಕಟ್ಟಿದ ಬಳಿಕ ಕಣ್ಣೀರು ಹಾಕಿದ ಚಾಲಕ: ಈತನ ಮಾತು ನಿಮಗೂ ನಿಜವೆನಿಸಬಹುದು

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಸಿಇಟಿ ಕೌನ್ಸೆಲಿಂಗ್ ಯಾವಾಗ ಎಂದು ಕಾಯ್ತಿದ್ದೀರಾ, ಇಲ್ಲಿದೆ ಗುಡ್ ನ್ಯೂಸ್

ಅನೈಸರ್ಗಿಕ ಲೈಂಗಿಕ ಕಿರುಕುಳ ಕೇಸ್: ಸೂರಜ್ ರೇವಣ್ಣ ವಿರುದ್ಧ ಸಾಕ್ಷ್ಯಗಳೇ ಇಲ್ಲ

ಮುಂದಿನ ಸುದ್ದಿ
Show comments