ಬಿಜೆಪಿಯವರಿಗೆ ಸೋಲನ್ನು ವಿಮರ್ಶೆ ಮಾಡಿ ಒಪ್ಪಿಕೊಳ್ಳೋಕೆ ಆಗ್ತಿಲ್ಲ- ಡಿಕೆಶಿ

Webdunia
ಸೋಮವಾರ, 26 ಜೂನ್ 2023 (21:44 IST)
ಗ್ಯಾರೆಂಟಿ ಯೋಜನೆ ಜಾರಿ ವಿಚಾರವಾಗಿ ಡಿಸಿಎಂ ಡಿಕೆಶಿವಕುಮಾರ್ ಪ್ರತಿಕ್ರಿಯಿಸಿದ್ದು,ನಾವೇನು ಮಾತು ಕೊಟ್ಟಿದ್ವೊ ಅದನ್ನ ಉಳಿಸಿಕೊಳ್ಳುತ್ತೇವೆ.5 ಯೋಜನೆಗಳನ್ನು ಜಾರಿಗೆ ತರುತ್ತೇವೆ.ಬಿಜೆಪಿಯವರಿಗೆ ಸೋಲನ್ನು ವಿಮರ್ಶೆ ಮಾಡಿ ಒಪ್ಪಿಕೊಳ್ಳೋಕೆ ಆಗ್ತಿಲ್ಲ.ಒಂದು ಕಾಳು ಕಡಿಮೆಯಾದ್ರೂ ಪ್ರತಿಭಟನೆ ಮಾಡೋದಾಗಿ ಹೇಳಿದ್ದಾರೆ.365 ದಿನವೂ ಪ್ರತಿಭಟನೆ ಮಾಡಲಿ.ಅವರು ಹೋರಾಟ ಮಾಡ್ತಿರಬೇಕು,ವಿರೋಧ ಮಾಡ್ತಿರಬೇಕು,ಬಿಜೆಪಿಯವರು ವಿಪಕ್ಷದಲ್ಲಿ ಕೂತಿರಬೇಕು.ನಾವು ಆಡಳಿತದಲ್ಲಿ‌ ಜನರ ಸೇವೆ ಮಾಡುತ್ತಿರಬೇಕು ಎಂದು ಡಿಕೆಶಿವಕುಮಾರ್ ಹೇಳಿದ್ದಾರೆ.
 
ಅನ್ನಭಾಗ್ಯ ಜಾರಿ ವಿಚಾರವಾಗಿ ಭತ್ತ ಅಕ್ಕಿ ಒಂದೇ ದಿನದಲ್ಲಿ ಬೆಳೆಯೋಕೆ ಆಗುತ್ತಾ!?ಅಕ್ಕಿ‌ ಕೊಡಿ ಎಂದು ಕೇಂದ್ರ ಸರ್ಕಾರವನ್ನ ಕೇಳ್ತಿದ್ದೇವೆ,ಅವ್ರು ಕೊಡ್ತಿಲ್ಲ.ಅಕ್ಕಿ ಮೋದಿ ಕೊಟ್ಟಿದ್ದು ಎಂದು ಬೊಮ್ಮಾಯಿ ಹೇಳಿದ್ರು.ಸೋನಿಯಾ ಗಾಂಧಿ ನೇತೃತ್ವದ ಯುಪಿಎನಲ್ಲಿ ಮನಮೋಹನ್ ಸಿಂಗ್ ಅಕ್ಕಿ ಕಾನೂನು ತಂದಿದ್ದು.ಇದು ಕಾಂಗ್ರೆಸ್ ಸರ್ಕಾರದ ಯೋಜನೆ.ಹಿಂದೆ ಸಿದ್ದರಾಮಯ್ಯನವರು ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿ ಅನ್ನಭಾಗ್ಯ ಯೋಜನೆ ಘೋಷಣೆ ಮಾಡಿದ್ರು.ಅನ್ನ ಭಾಗ್ಯ ಕಾನೂನು ತಂದಿದ್ದು ಕಾಂಗ್ರೆಸ್5 ಕೆಜಿ ಯಿಂದ 10 ಕೆಜಿಗೆ ಅಂತ ತಂದಿದ್ದೇವೆ ಅದನ್ನು ಕೊಡಲಿದೆ.ರಾಗಿ,ಗೋಧಿ ಕೊಡಿ ಎಂದು ಕೆಲವರು ಕೇಳಿದ್ದಾರೆ.ಕೇಂದ್ರ ಸರ್ಕಾರ ಅಕ್ಕಿ ಕೊಡದೇ ಇದ್ದಾಗ ವಿಧಿ ಇಲ್ಲದೇ ಬೇರೆ ಕಡೆ ಖರೀದಿ ಮಾಡಿ ಕೊಡ್ತೀವಿ ಎಂದು  ಡಿಕೆ ಶಿವಕುಮಾರ್ ಕೇಂದ್ರ ಸರ್ಕಾರದ ಮೇಲೆ ಅಪಾದನೆ ಮಾಡಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಮುಖ ಘಟ್ಟದಲ್ಲಿರುವ ದೆಹಲಿ ಸ್ಫೋಟ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ

ಶಬರಿಮಲೆಯಲ್ಲಿ ಭಕ್ತರಿಗೆ ತೊಂದರೆ, ಕೇರಳ ಸರ್ಕಾರಕ್ಕೆ ಕ್ಲಾಸ್ ತೆಗೆದುಕೊಂಡ ಅಣ್ಣಾಮಲೈ

ಜೆಡಿಎಸ್‌ನಲ್ಲಿಯೇ ಇರುತ್ತಿದ್ದರೆ ದೇವೇಗೌಡ, ಅವರ ಮಕ್ಕಳು ಸಿಎಂ ಆಗಕ್ಕೆ ಬಿಡ್ತಿರ್ಲಿಲ್ಲ: ಸಿದ್ದರಾಮಯ್ಯ

ದೆಹಲಿ ವಿಮಾನವೇರಿದ ಡಿಕೆಶಿ, ಶಾಸಕರನ್ನು ಇಲ್ಲೇ ಕಟ್ಟಿಹಾಕಲು ಸಿಎಂ ಮಾಸ್ಟರ್ ಪ್ಲಾನ್‌

ದೆಹಲಿ, ಶಿಕ್ಷಕರ ಇದೇ ನಡವಳಿಕೆಯಿಂದ ಮಗ ಪ್ರಾಣ ಕಳೆದುಕೊಂಡ

ಮುಂದಿನ ಸುದ್ದಿ
Show comments