Webdunia - Bharat's app for daily news and videos

Install App

ಸಮಾವೇಶಕ್ಕೆ ಬಂದವರೆಲ್ಲಾ ಸುಮಲತಾ ಗೆ ವೋಟ್ ಹಾಕುತ್ತಾರೆ ಎಂದು ಹೇಳಲು ಸಾಧ್ಯವಿಲ್ಲ- ಸಚಿವ ಡಿ.ಸಿ ತಮ್ಮಣ್ಣ

Webdunia
ಗುರುವಾರ, 21 ಮಾರ್ಚ್ 2019 (20:24 IST)
ಮಂಡ್ಯ : ಸುಮಲತಾ ಸಮಾವೇಶಕ್ಕೆ ಹೊರಗಿನ ಜನರನ್ನು ಹೆಚ್ಚಿನ ಸಂಖ್ಯೆಯಲ್ಲಿ ಕರೆಸಲಾಗಿದೆ ಎಂದು ಸಾರಿಗೆ ಸಚಿವ ಡಿ.ಸಿ ತಮ್ಮಣ್ಣ ಹೇಳಿಕೆ ನೀಡಿದ್ದಾರೆ.


ಈ ಬಗ್ಗೆ ಮಾತನಾಡಿದ ಡಿ.ಸಿ ತಮ್ಮಣ್ಣ ಅವರು, ‘ಸುಮಲತಾ ಅವರ ಸಮಾವೇಶದಲ್ಲಿ ನಮ್ಮ ಅಂಬರೀಶ್ ಅವರ ಅಭಿಮಾನಿಗಳು ಹೋಗಿರುತ್ತಾರೆ. ನನಗೆ ತಿಳಿದ ಮಾಹಿತಿ ಪ್ರಕಾರ ಸುಮಲತಾ ಅವರ ಬೃಹತ್ ಸಮಾವೇಶಕ್ಕೆ ಬಂದವರ ಪೈಕಿ ಮಂಡ್ಯ ಜಿಲ್ಲೆಯವರು ಕಡಿಮೆ. ಹೆಚ್ಚಾಗಿ ಹೊರಗಿನಿಂದ ಜನ ಕರೆಸಲಾಗಿದೆ. ಮೈಸೂರು, ಚನ್ನಪಟ್ಟಣ, ರಾಮನಗರದಿಂದ ಜನ ಕರೆಸಲಾಗಿದೆ ಎನ್ನುವ ವಿಷಯ ಗೊತ್ತಾಯಿತು’ ಎಂದು ಹೇಳಿದ್ದಾರೆ.


ಸಮಾವೇಶದಲ್ಲಿ ನಮ್ಮವರು ಹಾಗೂ ಅವರ ಕಡೆಯವರು ಬಂದಿರುತ್ತಾರೆ. ಹಾಗಂತ ಅಲ್ಲಿ ಇದ್ದ ಜನರೆಲ್ಲಾ ಸುಮಲತಾ ಅವರಿಗೆ ವೋಟ್ ಹಾಕುತ್ತಾರೆ ಎಂದು ಹೇಳಲು ಸಾಧ್ಯವಿಲ್ಲ. ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ಅಧಿಕಾರದಲ್ಲಿರುವ ಕಾರಣ ಕೆಲ ಕಾಂಗ್ರೆಸ್ ನಮ್ಮ ಜೊತೆ ಬರಲು ಒಪ್ಪಿದ್ದಾರೆ. ಅಲ್ಲದೆ ನಮಗೆ ಬೆಂಬಲ ನೀಡುವುದಾಗಿ ಹೇಳಿದ್ದಾರೆ. ಎಂದು ಅವರು ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.


 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments