Webdunia - Bharat's app for daily news and videos

Install App

ಸೋತಿರೋದಕ್ಕೆ ಕುಂಟು ನೆಪ ಹೇಳೋದು ಸರಿಯಲ್ಲ : ತೇಜಸ್ವಿ ಸೂರ್ಯ

Webdunia
ಸೋಮವಾರ, 15 ಮೇ 2023 (12:52 IST)
ಬೆಂಗಳೂರು : ಬೇರೆ ಬೇರೆ ಕಡೆ ಗೆದ್ದಾಗ, ಚುನಾವಣಾ ಆಯೋಗ ಸರಿಯಿದೆ. ಸೋತಾಗ ಸರಿಯಿಲ್ಲ ಅಂತಾರೆ. ಆದರೆ ಸೋತಿರೋದಕ್ಕೆ ಕುಂಟು ನೆಪ ಹೇಳೋದು ಸರಿಯಲ್ಲ ಎಂದು ಸಂಸದ ತೇಜಸ್ವಿ ಸೂರ್ಯ ಕಿಡಿಕಾರಿದರು.
 
ಭಾರೀ ಹೈಡ್ರಾಮಾದ ಬಳಿಕ ಜಯನಗರ ಗೊಂದಲಕ್ಕೆ ತೆರೆ ಬಿದ್ದಿದೆ. ಜಯನಗರದಲ್ಲಿ ಬಿಜೆಪಿ ಅಭ್ಯರ್ಥಿ ರಾಮಮೂರ್ತಿ ಗೆಲುವು ತನ್ನದಾಗಿಸಿಕೊಂಡಿದ್ದಾರೆ. ಆದರೆ ಬಿಜೆಪಿಯವರು ಮೋಸ ಮಾಡಿ ಗೆದ್ದಿದ್ದಾರೆ. ಇದಕ್ಕೆ ಸಂಸದ ತೇಜಸ್ವಿ ಸೂರ್ಯನೇ ನೇರ ಕಾರಣ ಎಂಬ ರಾಮಲಿಂಗರೆಡ್ಡಿ ಆರೋಪ ಮಾಡಿದ್ದರು. ಈ ವಿಚಾರಕ್ಕೆ ಸಂಬಂಧಿಸಿ ತೇಜಸ್ವಿ ಸೂರ್ಯ ತಿರುಗೇಟು ನೀಡಿದರು.

ಒಂದೇ ಸಲ ಮರು ಮತ ಎಣಿಕೆಯಾಗಿದೆ. ನಮ್ಮ ಅಭ್ಯರ್ಥಿ ಕರೆ ಮಾಡಿದ ಮೇಲೆ ಅಲ್ಲಿಗೆ ಹೋಗಿದ್ದೆವು. ನಾವು ಹೋಗುವುದಕ್ಕಿಂತ ಮುಂಚೆ ರಾಮಲಿಂಗಾರೆಡ್ಡಿ ಅವ್ರು ಹೋಗಿದ್ದರು. ಕಾಂಗ್ರೆಸ್ ಅಭ್ಯರ್ಥಿ ಗೆಲುವು ಅಂತ ಚುನಾವಣಾ ಅಧಿಕಾರಿಗಳು ಘೋಷಣೆಯೇ ಮಾಡಿರಲಿಲ್ಲ. ಆಗ್ಲೇ ಗೆದ್ರು ಅಂತ ಅವರು ಸಂಭ್ರಮ ಮಾಡಿದ್ದರು ಎಂದು ವಾಗ್ದಾಳಿ ನಡೆಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾಂಗ್ರೆಸ್ ಶಾಸಕ ವೀರೇಂದ್ರ ಪಪಿ ಮನೆಯಲ್ಲಿ ಕಂತೆ ಕಂತೆ ಹಣ: ಅರೆಸ್ಟ್

Arecanut Price: ಅಡಿಕೆ, ಕೊಬ್ಬರಿ ಇಂದಿನ ಬೆಲೆ ಇಲ್ಲಿದೆ

ಧರ್ಮಸ್ಥಳ ಬುರುಡೆ ಕತೆ ಕೊನೆಗೂ ಬಯಲಾಯ್ತು: ಸಿಟಿ ರವಿ

Dharmasthala case: ದಕ್ಷಿಣ ಕನ್ನಡ ಜಿಲ್ಲಾ ಎಸ್ ಪಿ ಅರುಣ್ ಕುಮಾರ್ ಸಲಹೆ ಸ್ವೀಕರಿಸಿದ್ದರೆ ಅಗೆಯುವ ಕೆಲವೇ ಆಗ್ತಿರಲಿಲ್ಲ

ಧರ್ಮಸ್ಥಳ ಮಾಸ್ಕ್ ಮ್ಯಾನ್ ಮುಖ ರಿವೀಲ್: ಆತ ಹೊರಹಾಕಿದ ಸತ್ಯಗಳು ಇನ್ನಷ್ಟು ಶಾಕಿಂಗ್

ಮುಂದಿನ ಸುದ್ದಿ
Show comments