Webdunia - Bharat's app for daily news and videos

Install App

ಆಧಾರ ರಹಿತ ಆರೋಪ ಮಾಡುವುದು ಸರಿಯಲ್ಲ- ಮಾಜಿ ಸಿಎಂ ಸಿದ್ಧರಾಮಯ್ಯ

Webdunia
ಶುಕ್ರವಾರ, 30 ಸೆಪ್ಟಂಬರ್ 2022 (20:16 IST)
RSS ಬ್ಯಾನ್ ಮಾಡುವಂತೆ ಮಾಜಿ ಸಿಎಂ ಸಿದ್ಧರಾಮಯ್ಯ ಹೇಳಿದ್ರು. ಇದಕ್ಕೆ ಕುಪಿತಗೊಂಡ ಸಿಎಂ ಬಸವರಾಜ್​​ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು,  PFI ಬ್ಯಾನ್ ಮಾಡಿರುವ ಬಗ್ಗೆ ಸಮರ್ಥನೆ ಮಾಡಿಕೊಳ್ಳಲು ಕಾಂಗ್ರೆಸ್ ಹತ್ತಿರ ಏನೂ ಇಲ್ಲ.  ಅವರ ಬಳಿ ಯಾವುದೇ ಆಧಾರಗಳಿಲ್ಲ. ಈ ಹಿಂದೆ ಸಿದ್ಧರಾಮಯ್ಯನವರೇ PFI ಮೇಲಿನ ಕೇಸ್​​ಗಳನ್ನ ವಜಾ ಮಾಡಿದ್ರು ಎಂದು ಸಿದ್ದು ವಿರುದ್ಧ ವಾಗ್ದಾಳಿ ನಡೆಸಿದ್ರು.  RSS ಒಂದು ದೇಶಪ್ರೇಮಿಗಳ ಸಂಘಟನೆ. RSS ದೀನ ದಲಿತರಿಗೆ, ಬಡ ಮಕ್ಕಳಿಗೆ ಹಲವಾರು ಸಂಸ್ಥೆ ಕಟ್ಟಿದ್ದಾರೆ. ಪ್ರವಾಹ ಮತ್ತು ಸಂಕಷ್ಟ ಎದುರಾದಾಗ RSS ಮುಂದೆ ನಿಂತು ಕೆಲಸ ಮಾಡಿದೆ. ಇಂತಹ ದೇಶ ಪ್ರೇಮ‌ ಸಂಘಟನೆಯನ್ನ ಬ್ಯಾನ್ ಮಾಡುವಂತೆ ಆಗ್ರಹ ಮಾಡುತ್ತಿರೋದು ದುರ್ದೈವದ ಸಂಗತಿ ಎಂದ್ರು. ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಚುನಾವಣಾ ನಡೆಯುತ್ತಿರುವ ವಿಚಾರ ಕುರಿತು ಮಾತನಾಡಿದ ಅವರು, ಅದು ಅವರ ಪಕ್ಷದ ಆಂತರಿಕ ವಿಚಾರ.ಅದರ ಬಗ್ಗೆ ನಾನು ಯಾವ ವ್ಯಾಖ್ಯಾನ ಮಾಡಲ್ಲ ಎಂದು ತಿಳಿಸಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಮ್ಮು ಕಾಶ್ಮೀರ ಮೇಘಸ್ಫೋಟದಲ್ಲಿ 33ಮಂದಿ ಸಾವು: ಅತ್ಯಂತ ದುರಂತ ಸುದ್ದಿ, ದ್ರೌಪದಿ ಮುರ್ಮು

79ನೇ ಸ್ವಾತಂತ್ರ್ಯ ದಿನಾಚರಣೆ: ನಾಳೆ ರಾಷ್ಟ್ರ ರಾಜಧಾನಿ ಹವಾಮಾನದಲ್ಲಿ ಭಾರೀ ಬದಲಾವಣೆ

ರಾಹುಲ್ ಗಾಂಧಿ ಸಂವಿಧಾನವನ್ನೇ ಓದಿಲ್ಲ: ಕಿರಣ್‌ ರಿಜಿಜು ಆಕ್ರೋಶ

ಪತಿ ಸಾವಿಗೆ ನ್ಯಾಯ ಸಿಕ್ಕಿದ್ದಕ್ಕೆ ಯೋಗಿಯನ್ನು ಕೊಂಡಾಡಿದ್ದೆ ತಪ್ಪಾಯ್ತು, ಎಸ್‌ಪಿ ಶಾಸಕಿ ಪಕ್ಷದಿಂದಲೇ ಹೊರಕ್ಕೆ

ಆಪರೇಷನ್ ಸಿಂಧೂರ್‌ ಕಾರ್ಯಚರಣೆಯ ಕೆಚ್ಚೆದೆಯ 9 ವೀರರಿಗೆ ವೀರ ಚಕ್ರ ಪ್ರಶಸ್ತಿ

ಮುಂದಿನ ಸುದ್ದಿ
Show comments