Webdunia - Bharat's app for daily news and videos

Install App

ಅಧಿಕಾರ ಅನುಭವಿಸಿ ರಾಜೀನಾಮೆ ನೀಡಿದ್ದು ಸರಿಯಲ್ಲ-ಮಲ್ಲಿಕಾರ್ಜುನ ಖರ್ಗೆ

Webdunia
ಶನಿವಾರ, 27 ಆಗಸ್ಟ್ 2022 (18:21 IST)
ಗುಲಾಂ ನಬಿ ಅಜಾದ್ ಕಾಂಗ್ರೆಸ್​ ಪ್ರಾತಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ವಿಚಾರ ಕುರಿತು ರಾಜ್ಯಸಭಾ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.ನಲವತ್ತು ವರ್ಷಗಳ ಕಾಲ ಅಧಿಕಾರ ಅನುಭವಿಸಿ ರಾಜೀನಾಮೆ ನೀಡಿದ್ದು ಸರಿಯಲ್ಲ . ಪಕ್ಷವ ಅವರಿಗೆ ಎಲ್ಲವನ್ನೂ ಕೊಟ್ಟಿದೆ. ಪಕ್ಷ ಸಂಕಷ್ಟ ಸಮಯದಲ್ಲಿರುವಾಗ ಅಜಾದ್ ನಡೆ ಸರಿಯಲ್ಲ. ಇಡೀ ದೇಶಾದ್ಯಂತ ಭಾರತ್ ಜೋಡೋ ಕಾರ್ಯಕ್ರಮಕ್ಕೆ ರಾಹುಲ್ ಗಾಂಧಿ ಕರೆ ನೀಡಿದ್ದಾರೆ. ಇಂತಹ ಸಂದರ್ಭದಲ್ಲಿ ಹಿರಿಯ ನಾಯಕರು ರಾಜೀನಾಮೆ ಕೊಡುವುದು ಸರಿಯಲ್ಲ.ಇದು ಬಿಜೆಪಿ, ಆರ್ಎಸ್ಎಸ್ ವಿರುದ್ಧದ ಹೋರಾಟ. ಈ ಸಮಯದಲ್ಲಿ ಗುಲಾಂ ನಬಿ ಅಜಾದ್ ರಾಜೀನಾಮೆ ನೋಡಿದ್ರೆ ಬಿಜೆಪಿ, RSSಗೆ ಹೆದರಿ ರಾಜೀನಾಮೆ ಕೊಟ್ಟಿದ್ದಾರೆ ಎನಿಸುತ್ತೆ ಎಂದರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments