Webdunia - Bharat's app for daily news and videos

Install App

ದಾಖಲಾತಿ ಇಲ್ಲದೆ ಮಾತಾಡೋದು ಸರಿಯಲ್ಲ

Webdunia
ಬುಧವಾರ, 16 ಆಗಸ್ಟ್ 2023 (14:30 IST)
ಮಾಜಿ ಸಿಎಂ ಕುಮಾರಸ್ವಾಮಿ ಅವರು ವಿರೋಧ ಪಕ್ಷದಲ್ಲಿ ಇದ್ದಾರೆ. ಅವರು ಟೀಕೆ ಟಿಪ್ಪಣಿ ಮಾಡೋದಕ್ಕೆ ನಮಗೇನು ಅಭ್ಯಂತರ ಇಲ್ಲ ಅಂತಾ ಸಚಿವ ಪರಮೇಶ್ವರ ಹೇಳಿದ್ದಾರೆ.. ಬೆಂಗಳೂರಿನಲ್ಲಿ ಮಾತನಾಡಿದ ಅವರು,ಅವರಿಗೆ ಟೀಕೆ ಮಾಡೋ ಹಕ್ಕಿದೆ. ನಮ್ಮನ್ನ ತಿದ್ದುವ ಹಕ್ಕು ಅವರಿಗಿದೆ. ಆದರೆ ಇಲ್ಲಸಲ್ಲದ ಆರೋಪ ಮಾಡೋದು, ದಾಖಲಾತಿ ಇಲ್ಲದೆ ಮಾತಾಡೋದು ಸರಿಯಲ್ಲ ಎಂದಿದ್ದಾರೆ.. ಅವರು ಎರಡು ಬಾರಿ ಸಿಎಂ ಆದವರು. ಅವರು ಮಾತಾಡಿದ್ರೆ ಜನ ಗಮನಿಸುತ್ತಾರೆ. ಹೌದಪ್ಪ ಇವರು ಹೇಳೋದ್ರಲ್ಲಿ ಸತ್ಯ ಇರುತ್ತೆ ಅಂತ ಜನ ನಂಬ್ತಾರೆ. ಆದರೆ ಅವರು ಆರೋಪ ಮಾಡಿ ದಾಖಲಾತಿ ಬಿಡುಗಡೆ ಮಾಡದೇ ಹೋದ್ರೆ ಗೌರವ ಸಿಗಲ್ಲ ಅಂತಾ
ಮಾಜಿ ಸಿಎಂ ಕುಮಾರಸ್ವಾಮಿ ವಿರುದ್ಧ ಸಚಿವ ಪರಮೇಶ್ವರ್ ಕಿಡಿಕಾರಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Operation Sindoor: ಪಾಕ್‌ಗೆ ಸಹಾಯ ಮಾಡಿದ್ದಕ್ಕೆ ಟರ್ಕಿಗೆ ತಕ್ಕ ಉತ್ತರ ಕೊಟ್ಟ ಭಾರತ

ಭಯೋತ್ಪಾದಕರಿಗೆ ಪಾಠ ಕಲಿಸಲು ಅವರ ಸಹೋದರಿಯನ್ನು ಕಳುಹಿಸಿದೆವು: ಸೋಫಿಯಾ ಖುರೇಷಿ ವಿರುದ್ಧದ ವಿಜಯ್ ಶಾ ಹೇಳಿಕೆಗೆ ಆಕ್ರೋಶ

ಮೂಕ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಲೆ ಅರೋಪ, ನ್ಯಾಯಕ್ಕಾಗಿ ಶವವಿಟ್ಟು ಪ್ರತಿಭಟನೆ

ಅರುಣಾಚಲ ಪ್ರದೇಶದ ಮೇಲೆ ಹಕ್ಕು ಚಲಾಯಿಸಲು ಬಂದ ಚೀನಾಗೆ ಖಡಕ್‌ ಉತ್ತರ ಕೊಟ್ಟ ಭಾರತ

ಭಾರತದ ಮೇಲಿನ ದಾಳಿಗೆ ಪಾಕ್‌ಗೆ ಸಹಾಯ ಮಾಡಿದ ಟರ್ಕಿ, ಕಳುಹಿಸಿದ ಡ್ರೋನ್‌ಗಳ ಲೆಕ್ಕಾ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ
Show comments