ದಾಖಲಾತಿ ಇಲ್ಲದೆ ಮಾತಾಡೋದು ಸರಿಯಲ್ಲ

Webdunia
ಬುಧವಾರ, 16 ಆಗಸ್ಟ್ 2023 (14:30 IST)
ಮಾಜಿ ಸಿಎಂ ಕುಮಾರಸ್ವಾಮಿ ಅವರು ವಿರೋಧ ಪಕ್ಷದಲ್ಲಿ ಇದ್ದಾರೆ. ಅವರು ಟೀಕೆ ಟಿಪ್ಪಣಿ ಮಾಡೋದಕ್ಕೆ ನಮಗೇನು ಅಭ್ಯಂತರ ಇಲ್ಲ ಅಂತಾ ಸಚಿವ ಪರಮೇಶ್ವರ ಹೇಳಿದ್ದಾರೆ.. ಬೆಂಗಳೂರಿನಲ್ಲಿ ಮಾತನಾಡಿದ ಅವರು,ಅವರಿಗೆ ಟೀಕೆ ಮಾಡೋ ಹಕ್ಕಿದೆ. ನಮ್ಮನ್ನ ತಿದ್ದುವ ಹಕ್ಕು ಅವರಿಗಿದೆ. ಆದರೆ ಇಲ್ಲಸಲ್ಲದ ಆರೋಪ ಮಾಡೋದು, ದಾಖಲಾತಿ ಇಲ್ಲದೆ ಮಾತಾಡೋದು ಸರಿಯಲ್ಲ ಎಂದಿದ್ದಾರೆ.. ಅವರು ಎರಡು ಬಾರಿ ಸಿಎಂ ಆದವರು. ಅವರು ಮಾತಾಡಿದ್ರೆ ಜನ ಗಮನಿಸುತ್ತಾರೆ. ಹೌದಪ್ಪ ಇವರು ಹೇಳೋದ್ರಲ್ಲಿ ಸತ್ಯ ಇರುತ್ತೆ ಅಂತ ಜನ ನಂಬ್ತಾರೆ. ಆದರೆ ಅವರು ಆರೋಪ ಮಾಡಿ ದಾಖಲಾತಿ ಬಿಡುಗಡೆ ಮಾಡದೇ ಹೋದ್ರೆ ಗೌರವ ಸಿಗಲ್ಲ ಅಂತಾ
ಮಾಜಿ ಸಿಎಂ ಕುಮಾರಸ್ವಾಮಿ ವಿರುದ್ಧ ಸಚಿವ ಪರಮೇಶ್ವರ್ ಕಿಡಿಕಾರಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಂದಿನಿ ಬ್ರ್ಯಾಂಡ್‌ ಹೆಸರಿನಲ್ಲಿ ನಕಲಿ ತುಪ್ಪ‌ ಮಾರಾಟ ಜಾಲದ ಕಿಂಗ್‌ ಪಿನ್‌ ದಂಪತಿ ಸಿಸಿಬಿ ಬಲೆಗೆ

ಪಾಕ್‌ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಸಾವು ವದಂತಿ: ಅಡಿಯಾಲಾ ಜೈಲಿನ ಮುಂದೆ ಹೈಡ್ರಾಮಾ

ಈ ವಿಚಾರಕ್ಕೆ ರಾಹುಲ್, ಸೋನಿಯಾ ಭೇಟಿಯಾಗಬೇಕೆಂದ ಮಲ್ಲಿಕಾರ್ಜುನ ಖರ್ಗೆ

ದೆಹಲಿ ಸ್ಪೋಟ, ಇಂದು ಬಂಧಿಯಾಗಿರುವ ಆರೋಪಿಯ ಕೈವಾಡ ಕೇಳಿದ್ರೆ ಶಾಕ್ ಆಗುತ್ತೆ

ಪೋಕ್ಸೋ ಪ್ರಕರಣದಲ್ಲಿ ಮುರುಘಾಶ್ರೀ ಬಿಗ್‌ ರಿಲೀಫ್‌, ತೀರ್ಪು ಮಾಹಿತಿ ಇಲ್ಲಿದೆ

ಮುಂದಿನ ಸುದ್ದಿ
Show comments