Webdunia - Bharat's app for daily news and videos

Install App

`ಪರಿವರ್ತನಾ ಯಾತ್ರೆ ಅಲ್ಲ, ಇದು ಪಶ್ಚಾತ್ತಾಪ ಯಾತ್ರೆ’

Webdunia
ಗುರುವಾರ, 2 ನವೆಂಬರ್ 2017 (11:58 IST)
ಬೆಂಗಳೂರು: ಇದು ಪರಿವರ್ತನಾ ಯಾತ್ರೆ ಅಲ್ಲ, ಇದು ಪಶ್ಚಾತ್ತಾಪ ಯಾತ್ರೆ ಎಂದು ಬದಲಾಯಿಸಿಕೊಳ್ಳಿ ಎಂದು ಗೃಹ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ.

ಗೃಹಕಚೇರಿ ಕೃಷ್ಣಾದಲ್ಲಿ ಗೃಹ ಸಚಿವ ರಾಮಲಿಂಗಾರೆಡ್ಡಿ, 2008ರಲ್ಲಿ ಜನ ಅಧಿಕಾರ ಕೊಟ್ರು. ಆದ್ರೆ 3 ಜನ ಮುಖ್ಯಮಂತ್ರಿಗಳು ಬಂದು ಹೋದ್ರು. ಹಗರಣಗಳ ಮೇಲೆ ಹಗರಣ ಮಾಡಿದ್ರು. ಗಣಿ‌ ಹಗರಣ ಮೆತ್ತುಕೊಂಡು ಜನರಿಗೆ ಅನ್ಯಾಯ ಮಾಡಿದ್ರು. ಹೀಗಾಗಿ ಬಿಜೆಪಿಯವರು ಮೊದಲು ಪಶ್ಚಾತ್ತಾಪ ಯಾತ್ರೆ ಮಾಡಿಕೊಂಡು ಜನರ ಕ್ಷಮೆ ಕೇಳಲಿ. ಬಿಜೆಪಿಯವರಿಗೆ ಕ್ಷಮೆ ಇಲ್ಲ ಎಂದರು.

ಕೇಂದ್ರ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಅದು ಮಾಡ್ತೀವಿ, ಇದು ಮಾಡ್ತೀವಿ ಅಂದ್ರು. ಆದ್ರೆ ಏನು ಮಾಡಿಲ್ಲ. ಬರ ಸಂದರ್ಭದಲ್ಲಿ ಸರಿಯಾಗಿ‌ ಕೇಂದ್ರ ಅನುದಾನ‌ ನೀಡಿಲ್ಲ. ಬಿಜೆಪಿ ನಾಯಕರಿಗೆ ಅದನ್ನ ಕೇಳುವ ಧೈರ್ಯವಿಲ್ಲ. ರಾಜ್ಯದ ಜನ ಇವರನ್ನ ಕ್ಷಮಿಸುವುದಿಲ್ಲ ಎಂದು ಬಿಜೆಪಿ ನಾಯಕರ ವಿರುದ್ದ ಗೃಹಸಚಿವ ರಾಮಲಿಂಗಾರೆಡ್ಡಿ ವಾಗ್ದಾಳಿ ನಡೆಸಿದರು.

ಬೈಕ್ ರ‍್ಯಾಲಿ ಮಾಡುವುದಕ್ಕೆ ಯಾವುದೇ ಅಭ್ಯಂತರ ಇಲ್ಲ. ಕಾನೂನು ಸುವ್ಯವಸ್ಥೆ ಹದೆಗೆಡಿಸಿದ್ರೆ ಯಾರೇ ಆದ್ರು ಕ್ರಮ ತೆಗೆದುಕೊಳ್ತೀವಿ. ಏನಾದ್ರು ಅವಘಡಗಳು ಆದ್ರೆ ಅದಕ್ಕೆ ಬಿಜೆಪಿಯವರೇ ಹೊಣೆ. ಅಂತಹವರ ಮೇಲೆ‌ ಮೂಲಾಜಿಲ್ಲದೆ ಕ್ರಮ‌ ತೆಗೆದುಕೊಳ್ಳುತ್ತೇವೆ ಎಂದು ಗೃಹ ಸಚಿವ ರಾಮಲಿಂಗಾರೆಡ್ಡಿ ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗಾಯಕ ಜುಬೀನ್ ಗಾರ್ಗ್‌ 13ನೇ ದಿನದ ಕಾರ್ಯದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಭಾಗಿ

RSSನ ಸಮಾನಾರ್ಥ ಪದವೇ ದೇಶಭಕ್ತಿ: ಪ್ರಧಾನಿ ನರೇಂದ್ರ ಮೋದಿ

ನವೆಂಬರ್ ಕ್ರಾಂತಿ ಬಗ್ಗೆ ಸ್ಫೋಟಕ ಹೇಳಿಕೆ ಕೊಟ್ಟ ಸಿಎಂ ಸಿದ್ದರಾಮಯ್ಯ

ಜೈಲಿನಲ್ಲಿ ಮಾಜಿ ಸಚಿವ ಗಾಯತ್ರಿ ಪ್ರಜಾಪತಿ ಮೇಲೆ ಸಹಕೈದಿ ಹಲ್ಲೆ, ಕಾರಣ ಏನ್ ಗೊತ್ತಾ

ರಾಹುಲ್‌ಗೆ ಗುಂಡು ಹೊಡೆಯುತ್ತೇವೆಂದ ಬಿಜೆಪಿ ವಕ್ತಾರನ ಬೆದರಿಕೆಗೆ ಪ್ರಧಾನಿ ಮೌನದ ಅರ್ಥವೇನು: ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments