Webdunia - Bharat's app for daily news and videos

Install App

ಬುದ್ದ, ಬಸವೇಶ್ವರ, ಅಂಬೇಡ್ಕರ್‌'ರನ್ನು ದೇವರೆಂದರೆ ತಪ್ಪಿಲ್ಲ

geetha
ಮಂಗಳವಾರ, 9 ಜನವರಿ 2024 (16:25 IST)
ಬೆಂಗಳೂರು-ಜನಪ್ರತಿನಿಧಿಗಳು ದೇವರ ಬದಲು ಅಂಬೇಡ್ಕರ್‌, ಬುದ್ಧ, ಬಸವೇಶ್ವರರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸುವುದು ತಪ್ಪಲ್ಲ ಎಂದು ಹೈಕೋರ್ಟ್ ಹೇಳಿದೆ. ಕರ್ನಾಟಕ ವಿಧಾನಸಭೆಗೆ ಆಯ್ಕೆಯಾಗಿರುವ ನೂತನ ಸದಸ್ಯರು ಸಂವಿಧಾನದ ಮೂರನೇ ಷೆಡ್ಯೂಲ್‌ ಅಡಿ ನಿಬಂಧನೆಗೆ ವಿರುದ್ಧವಾಗಿ ಪ್ರಮಾಣ ವಚನ ಸ್ವೀಕರಿಸಿರುವುದಕ್ಕೆ ಆಕ್ಷೇಪಿಸಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್‌ ವಜಾ ಮಾಡಿದ್ದು, ಬುದ್ದ, ಬಸವೇಶ್ವರ ಮತ್ತು ಅಂಬೇಡ್ಕರ್‌ ಅವರನ್ನು ದೈವ ಸ್ವರೂಪಿಗಳು ಎಂದು ಪರಿಗಣಿಸಲಾಗಿದೆ.

ಸಂವಿಧಾನವು 'ದೇವರು' ಎಂಬ ಶಬ್ದ ಬಳಸಲು ಸೂಚಿಸಿರುವ ಅರ್ಥ ಅದೇ ಆಗಿದೆ ಎಂದು ಅಭಿಪ್ರಾಯಪಟ್ಟಿದೆ. ಬೆಳಗಾವಿಯ ಭೀಮಪ್ಪ ಗುಂಡಪ್ಪ ಗಡಾದ್‌ ಅವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿಯ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್.‌ ದೀಕ್ಷಿತ್‌ ಅವರ ನೇತೃತ್ವದ ವಿಭಾಗೀಯ ಪೀಠ ಅಂಬೇಡ್ಕರ್, ಬುದ್ದ, ಬಸವೇಶ್ವರರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸುವುದು ತಪ್ಪಲ್ಲ ಎಂದು ತನ್ನ ಅಭಿಪ್ರಾಯ ವ್ಯಕ್ತಪಡಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಪರಿಶುದ್ಧ ಚಿನ್ನದ ದರ ಇಂದು ಹೊಸ ದಾಖಲೆ

ಆಂಧ್ರದಲ್ಲಿ ಬಿಜೆಪಿ ಕಾರ್ಯಕರ್ತರ ಹತ್ಯೆ: ಆರ್ ಅಶೋಕ್, ವಿಜಯೇಂದ್ರ ಆಕ್ರೋಶ

ದೆಹಲಿಗೆ ತೆರಳಲಿರುವ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಗೆ ಇಂದಾದ್ರೂ ಸಿಗ್ತಾರಾ ರಾಹುಲ್ ಗಾಂಧಿ

ಟ್ಯಾಕ್ಸ್ ಹಾಕಿದ್ದು ನಾವಲ್ಲ ಅಂತಿದ್ದ ಕಾಂಗ್ರೆಸ್ ಸರ್ಕಾರ ತಾನೇ ಒಪ್ಪಿಕೊಂಡಿದೆ: ಬಿಜೆಪಿ ವ್ಯಂಗ್ಯ

ಮುಂದಿನ ಸುದ್ದಿ
Show comments