Webdunia - Bharat's app for daily news and videos

Install App

ಈ ಸಂದರ್ಭದಲ್ಲಿ ಮಾತ್ರ ಬಿಜೆಪಿಯವರು ಪಾಕ್ ಮೇಲೆ ದಾಳಿ ಮಾಡ್ತಾರಂತೆ

Webdunia
ಭಾನುವಾರ, 29 ಡಿಸೆಂಬರ್ 2019 (09:58 IST)
ದಾವಣಗೆರೆ : ಬಿಜೆಪಿಯವರು ಚುನಾವಣೆ ಬಂದಾಗ ಪಾಕಿಸ್ತಾನದ ಮೇಲೆ ಬಾಂಬ್ ಹಾಕುತ್ತಾರೆ ಎಂದು ಶಾಸಕ ಶಾಮನೂರು ಶಿವಶಂಕರಪ್ಪ ವ್ಯಂಗ್ಯ ಮಾಡಿದ್ದಾರೆ.



ಸಿಎಎ ಖಂಡಿಸಿ ನಡೆದ ಸಮಾವೇಶದದಲ್ಲಿ ಮಾತನಾಡಿದ ಅವರು, ಚುನಾವಣೆಯ ಸಂದರ್ಭದಲ್ಲಿ ಮಾತ್ರ ಬಿಜೆಪಿ ಆಡಳಿತದಲ್ಲಿ ಪಾಕ್ ಮೇಲೆ  ಬಾಂಬ್ ಹಾಕಿ ದಾಳಿ ಮಾಡುತ್ತಾರೆ. ಆಗ ಮಾತ್ರ ಚುನಾವಣೆಯಲ್ಲಿ ಬಿಜೆಪಿ ಗೆಲ್ಲಲು ಸಾಧ್ಯ ಎಂದು ಲೇವಡಿ ಮಾಡಿದ್ದಾರೆ.


ಪ್ರಧಾನಿ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ  ಅವರಿಗೆ ಜಾರ್ಖಂಡ್ ಚುನಾವಣೆ ಒಳ್ಳೆ ಪಾಠ ಕಲಿಸಿದೆ. ಈಗಾಗಲೇ ಬಿಜೆಪಿ7 ರಾಜ್ಯ ಕಳೆದುಕೊಂಡಿದೆ. ಇಬ್ಬರ ಸರ್ವಾಧಿಕಾರಿ ಧೋರಣೆ ಹೆಚ್ಚು ದಿನ ನಡೆಯಲ್ಲ.  ಈ ಕಾಯ್ದೆಯನ್ನ ವಾಪಾಸ್ ಪಡೆಯಲಿ ಎಂದು ಅವರು ಕಿಡಿಕಾರಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments