Webdunia - Bharat's app for daily news and videos

Install App

ಮಠಾಧೀಶರಾಗಿ ಸಿಎಂಗೆ ಮನವಿ ಮಾಡೋದು ನಮ್ಮ ಕರ್ತವ್ಯ- ಬಸವ ಜಯಮೃತ್ಯುಂಜಯಶ್ರೀ ಸ್ಪಷ್ಟನೆ

Webdunia
ಗುರುವಾರ, 16 ಜನವರಿ 2020 (10:19 IST)
ಬಾಗಲಕೋಟೆ : ಸಚಿವ ಸ್ಥಾನ ಕೊಡುವಂತೆ ವಚನಾನಂದ ಶ್ರೀಗಳು ಸಿಎಂ ಗೆ ಒತ್ತಡ ಹೇರಿದ ವಿಚಾರದ ಬಗ್ಗೆ ರಾಜ್ಯದಲ್ಲಿ ಭಾರೀ ಪರ, ವಿರೋಧ ಚರ್ಚೆಯಾಗುತ್ತಿದೆ.



ಇದೀಗ ಈ ಬಗ್ಗೆ ಮಾತನಾಡಿದ ಕೂಡಲಸಂಗಮ ಮಠದ ಬಸವಜಯಮೃತ್ಯುಂಜಯಶ್ರೀ,  ಮಠಾಧೀಶರಾಗಿ ಸಿಎಂಗೆ ಮನವಿ ಮಾಡೋದು ನಮ್ಮ ಕರ್ತವ್ಯ. ಸಮಾಜದ ದನಿಯಾಗಿ ಸಲಹೆ ನೀಡುವುದು ನಮ್ಮ ಕರ್ತವ್ಯ. ಕೆಲವೊಂದು ಬಾರಿ ಮಾತಾಡುವ ಶೈಲಿಯಲ್ಲಿ ವ್ಯತ್ಯಾಸವಾಗುತ್ತೆ. ಯಾರೂ ಗೊಂದಲ ಮಾಡಿಕೊಳ‍್ಳಬಾರದೆಂಬುದು ಮನವಿ ಮಾಡಿದ್ದಾರೆ.


ಅಲ್ಲದೇ ಸಮುದಾಯಕ್ಕೆ ಮಂತ್ರಿಗಿರಿ ನೀಡಲೇಂಬುದು ನಮ್ಮ ಅಭಿಪ್ರಾಯ, ಮುರುಗೇಶ್ ನಿರಾಣಿಯವರಿಗೆ ಸಚಿವ ಸ್ಥಾನ ಕೊಡಬೇಕು. ಇದು ಕೇವಲ ನಮ್ಮ ಪಂಚಮಸಾಲಿ ಪೀಠದ ಬಯಕೆಯಲ್ಲ. ಇದು ನಮ್ಮ ಸಮುದಾಯದವರ ಬಯಕೆಯಾಗಿದೆ. ಈ ಹಿಂದೆಯೂ ಹೇಳಿದ್ದೇವೆ. ಈಗಲೂ ಮನವಿ ಮಾಡ್ತೇವೆ. ವಚನಾನಂದ ಶ್ರೀಗಳ ಮಾತಿನ ಶೈಲಿಯಲ್ಲಿ ವ್ಯತ್ಯಾಸ ಆಗಿರಬಹುದು ಎಂದು ಅವರು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments