Webdunia - Bharat's app for daily news and videos

Install App

ಮಠಾಧೀಶರಾಗಿ ಸಿಎಂಗೆ ಮನವಿ ಮಾಡೋದು ನಮ್ಮ ಕರ್ತವ್ಯ- ಬಸವ ಜಯಮೃತ್ಯುಂಜಯಶ್ರೀ ಸ್ಪಷ್ಟನೆ

Webdunia
ಗುರುವಾರ, 16 ಜನವರಿ 2020 (10:19 IST)
ಬಾಗಲಕೋಟೆ : ಸಚಿವ ಸ್ಥಾನ ಕೊಡುವಂತೆ ವಚನಾನಂದ ಶ್ರೀಗಳು ಸಿಎಂ ಗೆ ಒತ್ತಡ ಹೇರಿದ ವಿಚಾರದ ಬಗ್ಗೆ ರಾಜ್ಯದಲ್ಲಿ ಭಾರೀ ಪರ, ವಿರೋಧ ಚರ್ಚೆಯಾಗುತ್ತಿದೆ.



ಇದೀಗ ಈ ಬಗ್ಗೆ ಮಾತನಾಡಿದ ಕೂಡಲಸಂಗಮ ಮಠದ ಬಸವಜಯಮೃತ್ಯುಂಜಯಶ್ರೀ,  ಮಠಾಧೀಶರಾಗಿ ಸಿಎಂಗೆ ಮನವಿ ಮಾಡೋದು ನಮ್ಮ ಕರ್ತವ್ಯ. ಸಮಾಜದ ದನಿಯಾಗಿ ಸಲಹೆ ನೀಡುವುದು ನಮ್ಮ ಕರ್ತವ್ಯ. ಕೆಲವೊಂದು ಬಾರಿ ಮಾತಾಡುವ ಶೈಲಿಯಲ್ಲಿ ವ್ಯತ್ಯಾಸವಾಗುತ್ತೆ. ಯಾರೂ ಗೊಂದಲ ಮಾಡಿಕೊಳ‍್ಳಬಾರದೆಂಬುದು ಮನವಿ ಮಾಡಿದ್ದಾರೆ.


ಅಲ್ಲದೇ ಸಮುದಾಯಕ್ಕೆ ಮಂತ್ರಿಗಿರಿ ನೀಡಲೇಂಬುದು ನಮ್ಮ ಅಭಿಪ್ರಾಯ, ಮುರುಗೇಶ್ ನಿರಾಣಿಯವರಿಗೆ ಸಚಿವ ಸ್ಥಾನ ಕೊಡಬೇಕು. ಇದು ಕೇವಲ ನಮ್ಮ ಪಂಚಮಸಾಲಿ ಪೀಠದ ಬಯಕೆಯಲ್ಲ. ಇದು ನಮ್ಮ ಸಮುದಾಯದವರ ಬಯಕೆಯಾಗಿದೆ. ಈ ಹಿಂದೆಯೂ ಹೇಳಿದ್ದೇವೆ. ಈಗಲೂ ಮನವಿ ಮಾಡ್ತೇವೆ. ವಚನಾನಂದ ಶ್ರೀಗಳ ಮಾತಿನ ಶೈಲಿಯಲ್ಲಿ ವ್ಯತ್ಯಾಸ ಆಗಿರಬಹುದು ಎಂದು ಅವರು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಒಂದೇ ದಿನ ವಿಮಾನ ಹತ್ತುವ ವೇಳೆ ಎಡವಿದ ಡೊನಾಲ್ಡ್‌ ಟ್ರಂಪ್‌, ಮಾರ್ಕೊ ರುಬಿಯೋ: ಇಲ್ಲೇನೋ ಸಮಸ್ಯೆ ಇದೆ ಎಂದ ನೆಟ್ಟಿಗರು

Indore Murder case: ಗಂಡನನ್ನು ಕೊಂದ ಆರು ಮಂದಿ ಖತರ್ನಾಕ್ ಪತ್ನಿಯರು ಇವರೇ

Chinnaswamy stampede: ಬಿ ದಯಾನಂದ್ ಮೆಸೇಜ್ ಮಾಡಿದ್ರು: ಶಾಕಿಂಗ್ ಸತ್ಯ ಬಿಚ್ಚಿಟ್ಟ ಪ್ರಲ್ಹಾದ್ ಜೋಶಿ

Arecanut price today: ಅಡಿಕೆ ಬೆಳೆಗಾರರಿಗೆ ಶಾಕ್, ಇಂದಿನ ಬೆಲೆ ಎಷ್ಟಾಗಿದೆ ನೋಡಿ

11 years for Modi Govt: ಏನೂ ಮಾಡಿಲ್ಲ ಪ್ರಚಾರದಿಂದಲೇ ಬದುಕಿರೋದು ಎಂದ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments