Webdunia - Bharat's app for daily news and videos

Install App

ಮಠಾಧೀಶರಾಗಿ ಸಿಎಂಗೆ ಮನವಿ ಮಾಡೋದು ನಮ್ಮ ಕರ್ತವ್ಯ- ಬಸವ ಜಯಮೃತ್ಯುಂಜಯಶ್ರೀ ಸ್ಪಷ್ಟನೆ

Webdunia
ಗುರುವಾರ, 16 ಜನವರಿ 2020 (10:19 IST)
ಬಾಗಲಕೋಟೆ : ಸಚಿವ ಸ್ಥಾನ ಕೊಡುವಂತೆ ವಚನಾನಂದ ಶ್ರೀಗಳು ಸಿಎಂ ಗೆ ಒತ್ತಡ ಹೇರಿದ ವಿಚಾರದ ಬಗ್ಗೆ ರಾಜ್ಯದಲ್ಲಿ ಭಾರೀ ಪರ, ವಿರೋಧ ಚರ್ಚೆಯಾಗುತ್ತಿದೆ.



ಇದೀಗ ಈ ಬಗ್ಗೆ ಮಾತನಾಡಿದ ಕೂಡಲಸಂಗಮ ಮಠದ ಬಸವಜಯಮೃತ್ಯುಂಜಯಶ್ರೀ,  ಮಠಾಧೀಶರಾಗಿ ಸಿಎಂಗೆ ಮನವಿ ಮಾಡೋದು ನಮ್ಮ ಕರ್ತವ್ಯ. ಸಮಾಜದ ದನಿಯಾಗಿ ಸಲಹೆ ನೀಡುವುದು ನಮ್ಮ ಕರ್ತವ್ಯ. ಕೆಲವೊಂದು ಬಾರಿ ಮಾತಾಡುವ ಶೈಲಿಯಲ್ಲಿ ವ್ಯತ್ಯಾಸವಾಗುತ್ತೆ. ಯಾರೂ ಗೊಂದಲ ಮಾಡಿಕೊಳ‍್ಳಬಾರದೆಂಬುದು ಮನವಿ ಮಾಡಿದ್ದಾರೆ.


ಅಲ್ಲದೇ ಸಮುದಾಯಕ್ಕೆ ಮಂತ್ರಿಗಿರಿ ನೀಡಲೇಂಬುದು ನಮ್ಮ ಅಭಿಪ್ರಾಯ, ಮುರುಗೇಶ್ ನಿರಾಣಿಯವರಿಗೆ ಸಚಿವ ಸ್ಥಾನ ಕೊಡಬೇಕು. ಇದು ಕೇವಲ ನಮ್ಮ ಪಂಚಮಸಾಲಿ ಪೀಠದ ಬಯಕೆಯಲ್ಲ. ಇದು ನಮ್ಮ ಸಮುದಾಯದವರ ಬಯಕೆಯಾಗಿದೆ. ಈ ಹಿಂದೆಯೂ ಹೇಳಿದ್ದೇವೆ. ಈಗಲೂ ಮನವಿ ಮಾಡ್ತೇವೆ. ವಚನಾನಂದ ಶ್ರೀಗಳ ಮಾತಿನ ಶೈಲಿಯಲ್ಲಿ ವ್ಯತ್ಯಾಸ ಆಗಿರಬಹುದು ಎಂದು ಅವರು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Suhas Shetty: ಸುಹಾಸ್ ಶೆಟ್ಟಿ ಕೇಸ್ ಎನ್ಐಎಗೆ ವಹಿಸಿದ ಕೇಂದ್ರ: ಕರಾವಳಿಯ ಹತ್ಯಾಕಾಂಡಗಳೆಲ್ಲಾ ಬಯಲಾಗುತ್ತಾ

Bengaluru Stampede: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

Bakrid: ಅಲ್ಲಾಹನಿಗಾಗಿ ಕತ್ತು ಸೀಳಿಕೊಂಡು ದೇಹತ್ಯಾಗ ಮಾಡಿದ ವ್ಯಕ್ತಿ

Bengaluru: ಸೂಟ್‌ಕೇಸ್‌ನಲ್ಲಿ ಬಾಲಕಿಯ ಶವ ಪತ್ತೆ, ಆರೋಪಿಗಳ ಬಾಯಿಂದ್ದ ಬೆಚ್ಚಿಬೀಳಿಸುವ ಮಾಹಿತಿ ಹೊರಕ್ಕೆ

Covid 19: ದೇಶದಲ್ಲಿ ಏರುತ್ತಲೇ ಇದೆ ಕೋವಿಡ್ 19 ಪ್ರಕರಣಗಳು, ಸಕ್ರಿಯ ಪ್ರಕರಣಗಳ ಸಂಖ್ಯೆ ಹೀಗಿದೆ

ಮುಂದಿನ ಸುದ್ದಿ
Show comments