Select Your Language

Notifications

webdunia
webdunia
webdunia
webdunia

ಗಡಿ ಭಾಗದ ಜನರ ಭವಿಷ್ಯ ಸುನಿಶ್ಚಿತಗೊಳಿಸುವುದು ನಮ್ಮ ಕರ್ತವ್ಯ : ಬೊಮ್ಮಾಯಿ

ಗಡಿ ಭಾಗದ ಜನರ ಭವಿಷ್ಯ ಸುನಿಶ್ಚಿತಗೊಳಿಸುವುದು ನಮ್ಮ ಕರ್ತವ್ಯ : ಬೊಮ್ಮಾಯಿ
ಬೆಂಗಳೂರು , ಶುಕ್ರವಾರ, 3 ಫೆಬ್ರವರಿ 2023 (08:53 IST)
ಕರ್ನಾಟಕದ ಮುಖ್ಯಮಂತ್ರಿಯಾಗಿ ಅಗಿ ಭಾಷೆ ಗಡಿಭಾಗದವರ ರಕ್ಷಣೆ, ಪೋಷಣೆ ಮತ್ತು ಭವಿಷ್ಯವನ್ನು ಸುನಿಶ್ಚಿತಗೊಳಿಸುವುದು ನನ್ನ ಕರ್ತವ್ಯ.

ನಮ್ಮ ಗಡಿಯಲ್ಲಿನ ಕನ್ನಡಿಗರ ಅಭಿವೃದ್ಧಿಯ ಬಗ್ಗೆ ಮೊದಲು ನಾವು ಗಮನಹರಿಸಬೇಕು. ಗಡಿಭಾಗದಲ್ಲಿರುವ ಕನ್ನಡಿಗರನ್ನು ನಿರ್ಲಕ್ಷ್ಯ ಮಾಡುವುದಿಲ್ಲ.

ಗಡಿಭಾಗದ ಕನ್ನಡಿಗರಿಗೆ ಎಲ್ಲ ಸೌಕರ್ಯಗಳನ್ನು, ಅವಕಾಶಗಳನ್ನು ನೀಡಿ, ಭವಿಷ್ಯವನ್ನು ಬರೆಯುವ ಕೆಲಸವನ್ನು ನಮ್ಮ ಸರ್ಕಾರ ಮಾಡುತ್ತಿದೆ. ಗಡಿ ಪ್ರಾಧಿಕಾರಕ್ಕೆ ಮೊದಲು 8-10 ಕೋಟಿ ನೀಡುತ್ತಿದ್ದರು ಎಂದು ತಿಳಿಸಿದರು.

Share this Story:

Follow Webdunia kannada

ಮುಂದಿನ ಸುದ್ದಿ

ಮೊಬೈಲ್ನಲ್ಲಿ ಮಾತನಾಡಿದ್ದಕ್ಕೆ ಪ್ರಿಯತಮೆಯ ಮೇಲೆ ಶೂಟೌಟ್!