Webdunia - Bharat's app for daily news and videos

Install App

ರೈತರನ್ನು ಕಾಪಾಡುವುದು ನಮ್ಮ ಜವಾಬ್ದಾರಿ-ಡಿಕೆಶಿವಕುಮಾರ್

Webdunia
ಶುಕ್ರವಾರ, 18 ಆಗಸ್ಟ್ 2023 (13:36 IST)
ರೈತರನ್ನು ಕಾಪಾಡುವುದು ನಮ್ಮ ಜವಾಬ್ದಾರಿ,ನಾವು ನೀರು ಬಿಟ್ಟಿದ್ದೇವೆ.ಸರ್ಕಾರ ಬ್ಯಾಲೆನ್ಸಿಂಗ್ ಆಕ್ಟ್ ಮಾಡಬೇಕಾಗುತ್ತೆ. ಪುನರ್ ಪರಿಶೀಲನೆ ಮಾಡಬೇಕು ಎಂದು ನಾವು ಬೋರ್ಡ್ ಗೆ ಪತ್ರ ಬರೆದಿದ್ದೇವೆ ಎಂದು ಡಿಸಿಎಂ ಡಿಕೆಶಿವಕುಮಾರ್ ಹೇಳಿದ್ದಾರೆ.ತಮಿಳುನಾಡಿಗೆ ನೀರು ಬೀಡುವುದಕ್ಕೆ  ಸ್ವಪಕ್ಷದವರೆ ವಿರೋಧ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು ನೀರು ಬೀಡುವ ಬಗ್ಗೆ ಕಾನೂನು, ಸಂವಿಧಾನದಲ್ಲೆ ಇದೆ. ರೈತರನ್ನು ಕಾಪಡುವುದು ನಮ್ಮ ಜವಾಬ್ದಾರಿ.ನಾವು ನೀರು ಬಿಟ್ಟಿದ್ದೇವೆ.ಸರ್ಕಾರ ಬ್ಯಾಲೆನ್ಸಿಂಗ್ ಆಕ್ಟ್ ಮಾಡಬೇಕಾಗುತ್ತೆ. ನಾವು ಬೋರ್ಡ್ ಗೆ ಪತ್ರ ಬರೆದಿದ್ದೇವೆ.ದಿನಕ್ಕೆ ಹತ್ತು ಸಾವಿರ ಕ್ಯೂಸಿಕ್ಸ್ ನೀರು ಬಿಟ್ಟ ಬಗ್ಗೆ ಆದೇಶ ಹೊರಡಿಸಿ,ಸದ್ಯ ಕುಡಿಯಲು ನೀರಿಲ್ಲ. ವ್ಯವಸಾಯಕ್ಕಂತೂ ನೀರು ಇಲ್ಲವೆ ಇಲ್ಲ.ಹಿಂದಿನ ಸರ್ಕಾರ ಎಷ್ಟು ನೀರು ಬಿಟ್ಟಿದ್ದಾರೆ.ಅದರ ಪಟ್ಟಿ ನಾನು ಬಿಡುಗಡೆ ಮಾಡ್ಲಾ..? ಎಂದು ಹೇಳಿದರು.ಸರ್ವ ಪಕ್ಷ ಸಭೆ ಕರೆಯುವ ವಿಚಾರವಾಗಿ ಪ್ರತಿಕ್ರಿಯಿಸಿ ನಾವು ಸರ್ವ ಪಕ್ಷ ಸಭೆ ಖಂಡಿತಾ ಕರಿಯುತ್ತೇವೆ.ರಾಜ್ಯದ ಜಲ ಸಮಸ್ಯೆ ವಿಚಾರವಾಗಿ ಸರ್ವ ಪಕ್ಷಗಳ ಸಭೆ ಕರಿಯುತ್ತೇವೆ ಎಂದರು.
 
ರಾಜ್ಯದಲ್ಲಿ ಎನ್ ಇಪಿ ರದ್ದತಿಗೆ ನಿರ್ಮಲಾ ಸೀತಾರಾಮನ್ ವಿರೋಧ ವಿಚಾರವಾಗಿ ಮಾತನಾಡಿ ಎನ್ ಇಪಿ ಜಾರಿ ಮಾಡಿದ್ದು ಬಿಜೆಪಿ ಸರ್ಕಾರದ ನಿರ್ಧಾರ.ನಮ್ಮ ಸರ್ಕಾರ ಬಂದ ಬಳಿಕ ಮರು ಚಿಂತನೆ ಮಾಡ್ತೇವೆ ಅಂತಾ ಹೇಳಿದ್ವಿ ಆದ್ದರಿಂದ ನಾವು ಮರು ಚಿಂತನೆ  ಮಾಡುತ್ತಿದ್ದೇವೆ.ತರಾತುರಿಯಲ್ಲಿ ಯಾಕೆ ಎನ್ ಇಪಿ ರಾಜ್ಯದಲ್ಲಿ ಜಾರಿ‌ಮಾಡಿದ್ರು.ಬೇರೆ ರಾಜ್ಯದಲ್ಲಿ ಯಾಕೆ ಮಾಡಿಲ್ಲ.ಮಧ್ಯಪ್ರದೇಶ, ಹರಿಯಾಣ ಉತ್ತರ ಪ್ರದೇಶದಲ್ಲಿ ಯಾಕೆ ಮಾಡಿಲ್ಲ.ನಮ್ಮ ಜನರಿಗೆ ಎನ್ ಇಪಿ ಬಗ್ಗೆ ತಳಮಳ ಇದೆ.ನಮ್ಮ ಶಿಕ್ಷಣ ಸರಿಯಿಲ್ವಾ ಬೆಂಗಳೂರು ‌ನಾಲೇಜ್ ಕ್ಯಾಪಿಟಲ್‌. ಮೆಡಿಕಲ್ ಹಬ್, ಸಿಲಿಕಾನ್ ವ್ಯಾಲಿ ಅಂತ ಪ್ರಪಂಚದಲ್ಲಿ ಮಾತನಾಡುತ್ತಾರೆ.ನಮ್ಮ ಎಜುಕೇಶನ್ ಬಗ್ಗೆ ಎಲ್ಲರೂ ಒಳ್ಳೆಯ ಮಾತು ‌ಆಡ್ತಾರೆ. ಎನ್ ಇಪಿ ಓಳ್ಳೆಯದಿದ್ರೆ ಮುಂದೆ ಯೋಚನೆ ಮಾಡ್ತೇವೆ ಎಂದು ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೀರತ್‌ ಭಯಾನಕ ಅಪರಾಧ: 7 ತಿಂಗಳ ಗರ್ಭಿಣಿಯನ್ನು ಚಾಕುವಿನಿಂದ ಇರಿದು ಕೊಂದ ಪತಿ

₹2 ವೈದ್ಯ ಎಂದೇ ಖ್ಯಾತಿ ಪಡೆದಿದ್ದ ಕೇರಳದ ಡಾ. ಎಕೆ ರೈರು ಗೋಪಾಲ್ ಇನ್ನಿಲ್ಲ

ತನ್ನ ಸ್ಥಿತಿ ನೆನೆದು ಜೈಲಿನಲ್ಲಿ ಖೈದಿ ಪ್ರಜ್ವಲ್ ರೇವಣ್ಣ ಕಣ್ಣೀರು, ಕೈದಿ ನಂಬರ್‌ ನೀಡಿದ್ಮೇಲೆ ಫುಲ್ ಸೈಲೆಂಟ್‌

77ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ಸಿದ್ದರಾಮಯ್ಯ: ಗಮನ ಸೆಳೆಯುತ್ತಿದೆ ಡಿಕೆ ಶಿವಕುಮಾರ್ ಶುಭಾಶಯ

ಚಿನ್ನಸ್ವಾಮಿ ಕಾಲ್ತುಳಿತಕ್ಕೆ ಬಲಿಯಾಗಿದ್ದ ದಿವ್ಯಾಂಶಿ ಕಿವಿಯೋಲೆ ಎಗರಿಸಿದ್ದವ ಬಲೆಗೆ, ಆದರೆ ತಾಯಿಯ ಕೋರಿಕೆ ಈಡೇರಲೆ ಇಲ್ಲ

ಮುಂದಿನ ಸುದ್ದಿ
Show comments