,ಟೆಂಡರ್‌ ಆಗಿರೋದನ್ನ‌ ವಾಪಸ್ ಪಡೆದಿರೋದು‌ ಖಂಡನೀಯ-ಎಂಎಲ್ ಸಿ ರವಿಕುಮಾರ್

Webdunia
ಮಂಗಳವಾರ, 10 ಅಕ್ಟೋಬರ್ 2023 (19:39 IST)
ಮುನಿರತ್ನ ನಾಯ್ಡು ಅವರ‌ ಕ್ಷೇತ್ರಕ್ಕೆ ಮಂಜೂರಾಗಿದ್ದ ಹಣ ಕಾಂಗ್ರೆಸ್ ಶಾಸಕರ‌ ಕ್ಷೇತ್ರಕ್ಕೆ ವರ್ಗಾವಣೆ ಆಗಿದೆ ಎಂದು ಎನ್ ರವಿ ಕುಮಾರ್ ಆರೋಪ ಮಾಡಿದ್ದಾರೆ. 
 
ಟೆಂಡರ್‌ ಆಗಿರೋದನ್ನ‌ ವಾಪಸ್ ಪಡೆದಿರೋದು‌ ಖಂಡನೀಯ.ಈ ಸರ್ಕಾರ ತಮ್ಮ ಮನೆಯಿಂದ ಹಣ ಕೊಡ್ತಿದಾರಾ?ಕೋಟ್ಯಾಂತರ ಜನ ಕಟ್ಟುವ ಟ್ಯಾಕ್ಸ್ ನಿಂದ ಕೊಡ್ತಿರೋದು.ಮುನಿರತ್ನ ಅವರಿಗೆ ಮಾಡ್ತಿರುವ ಅನ್ಯಾಯ ಎಲ್ಲಾ ಬಿಜೆಪಿ ಶಾಸಕರಿಗೆ ಮಾಡ್ತಿರುವುದು ಅನ್ಯಾಯ.ನಾಳೆಯ ಮುನಿರತ್ನ ಅವರ ಪ್ರತಿಭಟನೆಗೆ ಬೆಂಬಲ ಇದೆ.ಅಶ್ವಥ್ ನಾರಾಯಣ, ಸೇರಿದಂತೆ ಇನ್ನೂ‌ಅನೇಕ ನಾಯಕರು ಬೆಂಬಲ ಕೊಡ್ತಾರೆ.ನಾನು ಕೂಡ ವಿನಂತಿ ಮಾಡ್ತೇನೆ.. ಪಕ್ಷದ ಮುಖಂಡರು ಕೂಡ ಪ್ರತಿಭಟನೆಯಲ್ಲಿ ಭಾಗಿಯಾಗ್ತೇವೆ ಎಂದು ಎಂಎಲ್ ಸಿ ರವಿಕುಮಾರ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಆಗಲು ಯಡಿಯೂರಪ್ಪ ಹಾದಿ ಹಿಡಿದರಾ ಡಿಕೆ ಶಿವಕುಮಾರ್: ರಾತ್ರೋ ರಾತ್ರಿ ಮಾಡಿದ್ದೇನು

Karnataka Weather: ವಾರಂತ್ಯದಲ್ಲಿ ಕರ್ನಾಟಕದ ಹವಾಮಾನ ಹೇಗಿರಲಿದೆ ಇಲ್ಲಿದೆ ವಿವರ

ಸಿಎಂ ಬದಲಾವಣೆ ಸಾಧ್ಯನೇ ಇಲ್ಲ: ಬಸನಗೌಡ ಪಾಟೀಲ್

ಬಿಗ್ ಶಾಕ್‌, ಬಾವಿಗೆ ಹಾರಿ ಒಂದೇ ಕುಟುಂಬದ ನಾಲ್ವರು ಸಾವು

ದರೋಡೆಕೋರರ ಬೆಂಗಳೂರೇ, ಹಳ್ಳದ ಬೆಂಗಳೂರೇ, ಕಸದ ಬೆಂಗಳೂರೇ: ಆರ್.ಅಶೋಕ್

ಮುಂದಿನ ಸುದ್ದಿ
Show comments