Webdunia - Bharat's app for daily news and videos

Install App

ಗಂಡ ಇಲ್ಲದ ಹೆಣ್ಣು, ಪತ್ನಿ ಕಳೆದುಕೊಂಡ ಗಂಡು ಸೇರಿದ್ದೇ ಮೈತ್ರಿ ಸರಕಾರವಂತೆ!

Webdunia
ಸೋಮವಾರ, 13 ಮೇ 2019 (12:48 IST)
ಗಂಡ ಕಳೆದುಕೊಂಡ ಹೆಣ್ಣು, ಇನ್ನೊಂದು ಹೆಂಡತಿ ಕಳೆದುಕೊಂಡ ಗಂಡು ಇವರಿಬ್ಬರೂ ಸೇರಿ ಮದುವೆಯಾಗಿದ್ದಾರೆ. ಇದೇ ರಾಜ್ಯದ ಮೈತ್ರಿ ಸರಕಾರ. ಒತ್ತಾಯಪೂರ್ವಕ ಮೈತ್ರಿ ಮದುವೆಯಾಗಿದೆ ಅಂತ ಬಿಜೆಪಿ ಶಾಸಕ ವ್ಯಂಗ್ಯವಾಡಿದ್ದಾರೆ.

ರಾಜ್ಯದ ಜನ ನಿಜವಾದ ಜನಾದೇಶ ಬಿಜೆಪಿಗೆ ಕೊಟ್ಟಿದ್ದಾರೆ. ಆದರೆ ಕಾಂಗ್ರೆಸ್- ಜೆಡಿಎಸ್ ಗೆ ಕೊಟ್ಟಿರಲಿಲ್ಲ. ಕಾಂಗ್ರೆಸ್ -ಜೆಡಿಎಸ್ ಮೈತ್ರಿ ಜಬರದಸ್ತಿ ಮದುವೆ ಮಾಡಿಕೊಂಡಿದ್ದಾರೆ. ತತ್ವ ಸಿದ್ಧಾಂತ ಏನು ಇಲ್ಲ. ರಾಜ್ಯದ ಜನ ಅಕ್ಷತೆಯೂ ಹಾಕಿಲ್ಲ. ಹೀಗಂತ ಕಲಬುರಗಿಯಲ್ಲಿ ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆ ನೀಡಿದ್ದಾರೆ.

ಸಿದ್ದರಾಮಯ್ಯ ಬಗ್ಗೆ ಹೆಚ್. ವಿಶ್ವನಾಥ್ ಹೇಳಿಕೆ ನೀಡಿರೋದು ನೂರಕ್ಕೆ ನೂರರಷ್ಟು ಸತ್ಯವಾಗಿದೆ. ಈ ಸಂಸಾರ ಇಷ್ಟು ದಿನ ನಡೆದಿದ್ದೇ ದೊಡ್ಡದು. ಇನ್ನೂ ಬಹಳ ದಿನ ನಡೆಯಲ್ಲ ಎಂದರು.

ದೇವೇಗೌಡ- ಕುಮಾರಸ್ವಾಮಿ ಇಬ್ರೂ ಸೇರಿ ಸಿದ್ರಾಮಯ್ಯರನ್ನ ಸಿಎಂ ಮಾಡೋದು ಸಾಧ್ಯವೇ ಇಲ್ಲ. ಇದೇ ಸ್ಥಿತಿ ಹಿಂದೆ ಬಂದಾಗ ಧರ್ಮಸಿಂಗ್ ರನ್ನು ದೇವೇಗೌಡರು ಸಿಎಂ ಮಾಡಿದ್ರು. ಈಗ ಸಿದ್ದರಾಮಯ್ಯನವರು ಮುಂದಿನ ನಾಲ್ಕು ವರ್ಷದವರೆಗೆ ಸಿಎಂ ಕನಸ್ಸು ಬಿಡಬೇಕು ಎಂದರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Air India Flight Crash: ಈ ದುರಂತ ದಿಗ್ಭ್ರಮೆಗೊಳಿಸಿದೆ, ಮೋದಿ ಭಾವುಕ ಪೋಸ್ಟ್‌

Air India Plane Crash: ಕೊನೇ ಕರೆ ಮಾಡಿದ ಪೈಲಟ್ ಹೇಳಿದ್ದೇನು

Bengaluru Stampede: ವಿರಾಟ್ ಕೊಹ್ಲಿ ಸ್ನೇಹಿತನಿಗೆ ಬಿಗ್‌ ರಿಲೀಫ್‌

ವಾರದ ಹಿಂದೆಯಷ್ಟೇ ಮುಂಬಡ್ತಿ ಪಡೆದಿದ್ದ ಡಿ ರೂಪಾ ಸೇರಿ ಹಲವು ಅಧಿಕಾರಿಗಳ ವರ್ಗಾವಣೆ

Raja Raghuvanshi murder case: ಮೇಘಾಲಯ SIT ಸೋನಮ್ ಮುಂದಿಡುವ ಪ್ರಶ್ನೆಗಳು ಹೀಗಿದೆ

ಮುಂದಿನ ಸುದ್ದಿ
Show comments