Webdunia - Bharat's app for daily news and videos

Install App

ಸರಕಾರವೇ ಇನ್ಮುಂದೆ ಮದುವೆ ಮಾಡಿಸುತ್ತೆ

Webdunia
ಮಂಗಳವಾರ, 25 ಫೆಬ್ರವರಿ 2020 (18:57 IST)
ದೇವಸ್ಥಾನಗಳಲ್ಲಿ ಸಪ್ತಪದಿ ಸಾಮೂಹಿಕ ವಿವಾಹ ಕಾರ್ಯಕ್ರಮ ಹಮ್ಮಿಕೊಳ್ಳಲು ಸರಕಾರ ಮುಂದಾಗಿದೆ.
 

ರಾಜ್ಯದ 'ಎ' ಶ್ರೇಣಿಯ ದೇವಸ್ಥಾನಗಳು ಮಾತ್ರವಲ್ಲದೇ ಸಂಪನ್ಮೂಲ ಕ್ರೋಢೀಕರಿಸಿ 'ಬಿ' ಮತ್ತು 'ಸಿ' ಶ್ರೇಣಿಯ ದೇವಸ್ಥಾನಗಳಲ್ಲಿಯೂಡ ಸಪ್ತಪದಿ ಸಾಮೂಹಿಕ ವಿವಾಹ ಕಾರ್ಯಕ್ರಮ ಹಮ್ಮಿಕೊಳ್ಳಲು ನಿರ್ಧರಿಸಲಾಗಿದೆ. ಹೀಗಂತ ಮುಜರಾಯಿ ಇಲಾಖೆಯ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ತಿಳಿಸಿದ್ದಾರೆ.

ಸಪ್ತಪದಿ ಸಾಮೂಹಿಕ ವಿವಾಹಕ್ಕೆ ಸಂಬಂಧಿಸಿದಂತೆ ಬೆಳಗಾವಿ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ನಡೆದ ಸಭೆಯ ನಂತರ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದರು.

ಬಡ ಕುಟುಂಬಗಳಿಗೆ ಅನುಕೂಲ ಕಲ್ಪಿಸಬೇಕು ಎಂಬ ಉದ್ದೇಶದಿಂದ ಪ್ರತಿ ಜೋಡಿಗೆ ಎಂಟು ಗ್ರಾಮ್ ಬಂಗಾರ, ವಧುವಿನ ಖಾತೆಗೆ ಹತ್ತು ಸಾವಿರ ಮತ್ತು ವರನಿಗೆ ಐದು ಸಾವಿರ ರೂಪಾಯಿ ನೀಡವುದು ಸೇರಿದಂತೆ ಒಂದು ಜೋಡಿಗೆ 55 ಸಾವಿರ ರೂಪಾಯಿ ವೆಚ್ಚವನ್ನು ಸರ್ಕಾರದ ವತಿಯಿಂದ ಮಾಡಲಾಗುತ್ತಿದೆ.

ವಿವಾಹಕ್ಕೆ ಆಗಮಿಸುವ ವಧು-ವರರ ಎಲ್ಲ ಕುಟುಂಬ ವರ್ಗದವರಿಗೆ ಸೂಕ್ತ ಊಟೋಪಚಾರದ‌ ವ್ಯವಸ್ಥೆ ಕಲ್ಪಿಸುವ ಜತೆಗೆ ಅಚ್ಚುಕಟ್ಟಾಗಿ ಕಾರ್ಯಕ್ರಮವನ್ನು ಏರ್ಪಡಿಸಲಾಗುವುದು ಎಂದಿದ್ದಾರೆ.



 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮದ ವಿಚಾರದಲ್ಲಿ ಹುಡುಗಾಟ ಸಹಿಸಲ್ಲ: ಡಾ.ಸಿ.ಎನ್.ಅಶ್ವತ್ಥನಾರಾಯಣ್

ಕೈ ವಕ್ತಾರ ಪವನ್ ಖೇರಾ ಪತ್ನಿಯಲ್ಲಿ ಎರಡು ವೋಟರ್ ಐಡಿ: ಬಿಜೆಪಿ ಆರೋಪ

ಸ್ವಾತಂತ್ರ್ಯ ದಿನಾಚರಣೆಯಂದು ಕೇರಳ ಶಾಲೆಯಲ್ಲಿ ಆರ್‌ಎಸ್‌ಎಸ್ ಗೀತೆ, ವಿವರಣೆ ಕೇಳಿದ ಸಚಿವರು

Mysore Dasara: ಭಾರೀ ವಿರೋಧದ ನಡುವೆಯೂ ಬಾನು ಮುಷ್ತಾಕ್‌ಗೆ ಆಹ್ವಾನ ಕೊಟ್ಟ ಜಿಲ್ಲಾಡಳಿತ

ರಕ್ಷಣೆ ಕೋರಿ ಠಾಣೆ ಮೆಟ್ಟಿಲೇರಿದ ಮಹಿಳೆಗೆ ಪೊಲೀಸ್‌ ಸಿಬ್ಬಂದಿಯಿಂದಲೇ ಕಿರುಕುಳ

ಮುಂದಿನ ಸುದ್ದಿ
Show comments