Select Your Language

Notifications

webdunia
webdunia
webdunia
webdunia

ಪಕ್ಷ ಅಧಿಕಾರಕ್ಕೆ ಬರೋಕೆ ಕಾರ್ಯಕರ್ತರ ಶ್ರಮವಿದೆ

ಪಕ್ಷ ಅಧಿಕಾರಕ್ಕೆ ಬರೋಕೆ ಕಾರ್ಯಕರ್ತರ ಶ್ರಮವಿದೆ
belagavi , ಶನಿವಾರ, 21 ಅಕ್ಟೋಬರ್ 2023 (16:44 IST)
ಪಕ್ಷ ಅಧಿಕಾರಕ್ಕೆ ಬರೋಕೆ ಲಕ್ಷಾಂತರ ಕಾರ್ಯಕರ್ತರ ಶ್ರಮವಿದೆ ಅಂತಾ ಸಚಿವ ಸತೀಶ್​​ ಜಾರಕಿಹೊಳಿ‌ ಹೇಳಿಕೆ ನೀಡಿದ್ದಾರೆ..ಬೆಳಗಾವಿಯಲ್ಲಿ ಮಾತನಾಡಿದ ಅವರು, ಸಿಎಂ ಇದ್ದಾರೆ. ಸಮಸ್ಯೆ ಇದ್ದರೆ ಅವರ ಗಮನಕ್ಕೆ ತರುತ್ತೇವೆ. ವರ್ಗಾವಣೆ ಅದೊಂದು ದೊಡ್ಡ ವಿಚಾರವಲ್ಲ. ಯಾರೇ ಇದ್ದರೂ ಸರ್ಕಾರದ ಪರವಾಗಿ ಕೆಲಸ‌ ಮಾಡ್ತೀವಿ. ಲಕ್ಷ್ಮಿ ಹೆಬ್ಬಾಳ್ಕರ್​​ ಹಾಗೂ ನನ್ನ ಮಧ್ಯೆ ಮನಸ್ತಾಪವಿಲ್ಲ. ಸರ್ಕಾರಕ್ಕೆ ಸಮಸ್ಯೆ ಆಗಲ್ಲ, ಸ್ವಲ್ಪ ಮೇಲೆ ಕೆಳಗೆ ಆಗಬಹುದು ಎಂದರು..

Share this Story:

Follow Webdunia kannada

ಮುಂದಿನ ಸುದ್ದಿ

ಕುಡಿದ ಮತ್ತಿನಲ್ಲಿ ಹುಡುಗಿಯರ ಹುಚ್ಚಾಟ