ಕಾಂಗ್ರೆಸ್ ಸರ್ಕಾರದಿಂದ ಬೆಂಗಳೂರಿನ ಮರ್ಯಾದೆ ತೆಗೆಯುವ ಕೆಲಸವಾಗಿದೆ

Sampriya
ಗುರುವಾರ, 25 ಸೆಪ್ಟಂಬರ್ 2025 (17:16 IST)
ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರ್ಕಾರ ಹಳೆ ಕಥೆ ಹೇಳುವುದನ್ನು ಬಿಟ್ಟು ರಾಜ್ಯದ ಅಭಿವೃದ್ಧಿ ಕಡೆ ಗಮನ ಹರಿಸಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಒತ್ತಾಯಿಸಿದರು. 

ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು,  ನಿನ್ನೆ ಬಿಜೆಪಿ ರಾಜ್ಯಾದಾದ್ಯಂತ ರಸ್ತೆ ತಡೆ ಮಾಡಿ, ರಸ್ತೆಯ ಪರಿಸ್ಥಿತಿ ಬಗ್ಗೆ ತಿಳಿಸುವ ಯತ್ನ ಮಾಡಲಾಗಿದೆ. ಈಗಲಾದರೂ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡು, ಪುಗ್ಸಟ್ಟೆ ಭಾಷಣ ಮಾಡುವುದನ್ನು ಬಿಟ್ಟು ರಾಜ್ಯದ ಅಭಿವೃದ್ಧಿ ಕೆಲಸಗಳ ಕಡೆ ಗಮನ ಹರಿಸಲಿ ಎಂದು ಆಗ್ರಹಿಸಿದರು. 

ಬೆಂಗಳೂರಿನ ಗೌರವ, ಮರ್ಯಾದೆ ತೆಗೆಯುವ ಕೆಲಸವನ್ನು ಕಾಂಗ್ರೆಸ್ ಸರ್ಕಾರ ಮಾಡುತ್ತಿದೆ. ಅತೀ ಶೀಘ್ರವೇ ಗುಂಡಿಗಳನ್ನು ಮುಚ್ಚಿ ಬೆಂಗಳೂರಿನ ಗೌರವ ಉಳಿಸಬೇಕು ಎಂದು ಒತ್ತಾಯಿಸಿದರು.

ಸಿಲಿಕಾನ್ ಸಿಟಿ ಮಾತ್ರವಲ್ಲದೆ ರಾಜ್ಯದ ಇತರ ಜಿಲ್ಲೆಗಳಲ್ಲಿಯಲ್ಲಿನ ಗುಂಡಿಗಳನ್ನು ಮುಚ್ಚಿಸುವ ಕೆಲಸ ಮಾಡಲು ರಾಜ್ಯ ಸರ್ಕಾರ ಆಗಲಿಲ್ಲ.

ಅಧಿಕಾರಿಗಳು ಹೋಗಿ ಎಷ್ಟು ರಸ್ತೆ ಗುಂಡಿಗಳಿವೆ ಎಂದು ಲೆಕ್ಕ ಹಾಕಿ ಬಂದಿದ್ದಾರೋ ಗೊತ್ತಿಲ್ಲ. ಹಲವಾರು ಬಾರಿ ಡೆಡ್‌ಲೈನ್ ಕೊಟ್ಟರೂ ಇವತ್ತಿಗೂ ಗುಂಡಿಗಳನ್ನು ಮುಚ್ಚಲು ಈ ಸರ್ಕಾರದ ಕಡೆಯಿಂದ ಸಾಧ್ಯವಾಗಿಲ್ಲ ಎಂದು ಆಕ್ಷೇಪಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾಗರಹೊಳೆ, ಬಂಡೀಪುರ ಸಫಾರಿ, ಚಾರಣಕ್ಕೆ ಪ್ಲಾನ್ ಮಾಡಿದ್ದವರಿಗೆ ಬಿಗ್ ಶಾಕ್‌

ಅಕ್ರಮ ಹಣ ವರ್ಗಾವಣೆ ಪ್ರಕರಣ: ಶಾಸಕ ಸತೀಶ್ ಸೈಲ್‌ಗೆ ಮತ್ತೇ ಜೈಲೇ ಗತಿ

ಕೇಂದ್ರದಿಂದಾಗುವ ಪರಿಹಾರಕ್ಕೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ರೆ ಹೇಗೆ

ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಬಾಲಕಿ ಟೀ ಶರ್ಟ್‌ ಒಳಗಡೆ ಕೈ ಹಾಕಿ ವ್ಯಕ್ತಿಯಿಂದ ವಿಕೃತಿ, video

ಮನೆ ಬಿಟ್ಟು ಹೋದ ಪತ್ನಿ, ಮಗಳನ್ನು ಕೊಂದು, ವ್ಯಕ್ತಿ ಮಾಡಿದ್ದೇನು ಗೊತ್ತಾ

ಮುಂದಿನ ಸುದ್ದಿ
Show comments