ವಾಟರ್ ಸ್ಟೋರೇಜ್ ಮಾಡಲು ಹಣ ಕೇಳಿದ್ದು ನಿಜ- ಪರಮೇಶ್ವರ್

Webdunia
ಸೋಮವಾರ, 18 ಡಿಸೆಂಬರ್ 2023 (15:40 IST)
ವಾಟರ್ ಸ್ಟೋರೇಜ್ ಮಾಡಲು ಪರಮೇಶ್ವರ್ ಹೆಚ್ಚಿನ ಪರಿಹಾರಹಣ ಕೇಳಿದ್ರೂ ಅನ್ನೋ ವಿಚಾರವಾಗಿ ಪರಮೇಶ್ವರ್ ಪ್ರತಿಕ್ರಿಯಿಸಿದ್ದು,ಹಾಗೇ ಏನ್ ಇಲ್ಲ,ಹಣ ಕೇಳಿದ್ದು ನಿಜ.ದೊಡ್ಡಬಳ್ಳಾಪುರದಲ್ಲಿ ಬಪರ್ ಡ್ಯಾಮ್ ಕಟ್ಟುವಾಗ  ಅರ್ಧದಷ್ಟು ದೊಡ್ಡಬಳ್ಳಾಪುರ ಕ್ಕೆ ಬರ್ತಾಯಿತ್ತು.ಉಳಿದ ಅರ್ಧ ಭಾಗ ಕೊರಟಗೆರೆ ಗೆ ಬರ್ತಾಯಿತ್ತು .ದೊಡ್ಡಬಳ್ಳಾಪುರ ಭಾಗಕ್ಕೆ ೩೨ ಲಕ್ಷ ಏನೋ ಫೀಕ್ಸ್ ಮಾಡಿದ್ರೂ.ಕೊರಟಗೆರೆ ಭಾಗಕ್ಕೆ ೮ , ೧೨ ಲಕ್ಷ ಹೀಗೆ ಫೀಕ್ಸ್ ಮಾಡಿದ್ರೂ.ಕೆರೆ ಒಂದೇ ಇದೆ .

ವಾಟರ್ ಬಾಡಿ , ವಾಟರ್ ಸ್ಟೋರೇಜ್ ಒಂದೇ ಇದೆ ಅರ್ಧಕೆರೆಗೆ ಒಂದು ರೆಟ್ಟು ಇನ್ನ ಅರ್ಧಕ್ಕೆ ಇನ್ನೊಂದು ರೆಟ್ಟು ಮಾಡೊದು ಬೇಡ .ಎರಡಕ್ಕೂ ಒಂದೇ ರೆಟ್ಟು ಕೊಡಿ ಕುಡಿಯುವ ನೀರಿನ ಪ್ರೊಜೆಕ್ಟ್ ಇದು, ಅಂತ ಹೇಳಿ ನಾವು ಒತ್ತಾಯ ಮಾಡಿದ್ವಿ.ಅದರ ಜೊತೆಗೆ ರೈತರು ನಮ್ಮ ಊರಿನಲ್ಲಿ ಮಾಡಬೇಡಿ ನಮ್ಮ ಭೂಮಿ ಹೊರಟು ಹೋಗುತ್ತೆ ಅಂತ ಹೇಳಿದ್ರೂ.ಎರಡೂವರೆ ಸಾವಿರ ಎಕರೆ ಕಳೆದುಕೊಳ್ಳಬೇಕಾಗುತ್ತೆ ಅಂದಿದ್ದರು.ನಾನು ಎರಡು ಭಾರಿ  ರೈತರ  ಬಳಿ ಹೋಗಿ ಪ್ರಯತ್ನ ಮಾಡ್ದೆ ಅವರ ಒಪ್ಪಲಿಲ್ಲ.ಆ ಕಾರಣಕ್ಕಾಗಿ ಅದನ್ನ ಶಿಪ್ಟ್ ಮಾಡಿ ಎರಡು ಕಡೆ ಮಾಡೋ ತರ ಇದೆ.ಯೋಜನೆ ಪೂರ್ಣ ಆಗುತ್ತೆ ಎಂದು ಪರಮೇಶ್ವರ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಹಾರ ವಿಧಾನಸಭಾ ಚುನಾವಣೆಗೆ ಮುನ್ನಾ ಬಿಗ್ ಸ್ಕೆಚ್ ಹಾಕಿದ್ದ ಮೋಸ್ಟ್ ವಾಟೆಂಡ್ ಗ್ಯಾಂಗ್‌ ಎನ್‌ಕೌಂಟರ್‌

ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು: ಮಂಡಳಿಯ ಹಿರಿಯ ಅಧಿಕಾರಿ ಅರೆಸ್ಟ್‌

ಆರ್ ಎಸ್ಎಸ್ ಪಥಸಂಚಲನದ ಫೋಟೋ ಎಡಿಟ್ ಮಾಡಿತಾ ಭೀಮ್ ಆರ್ಮಿ: ಫುಲ್ ಟ್ರೋಲ್

ದೀಪಾವಳಿ ಸಂದರ್ಭದಲ್ಲಿ ಅವಘಡ: ಕೊಬ್ಬರಿ ಹೋರಿ ಸ್ಪರ್ಧೆಯ ಹೋರಿ ತಿವಿದು ಮೂವರು ಸಾವು

ಡಾ ಕೃತಿಕಾ ರೆಡ್ಡಿ ಮರ್ಡರ್ ಮಾಡಿದ್ದ ಡಾ ಮಹೇಂದ್ರ ಅಸಲಿ ವಿಚಾರಗಳು ಕೊನೆಗೂ ಬಯಲು

ಮುಂದಿನ ಸುದ್ದಿ
Show comments