Webdunia - Bharat's app for daily news and videos

Install App

ಕುರುಬ ಹಾಗೂ ಮುಸ್ಲಿಂ ಸಮುದಾಯಗಳಿಗೆ ಸಚಿವ ಸ್ಥಾನ ದೊರಕದಿರುವುದು ಅತೃಪ್ತಿ ತಂದಿದೆ- ಎಚ್.ಎಂ.ರೇವಣ್ಣ

Webdunia
ಬುಧವಾರ, 6 ಜೂನ್ 2018 (14:43 IST)
ಬೆಂಗಳೂರು : ಸಚಿವ ಸ್ಥಾನ ಕೈತಪ್ಪಿರುವುದಕ್ಕೆ ವಿಧಾನಪರಿಷತ್ ಸದಸ್ಯ ಎಚ್.ಎಂ.ರೇವಣ್ಣ ಅವರು ಕುರುಬ ಸಮಾಜ ಹಾಗೂ ಕಾಂಗ್ರೆಸ್ ಪಕ್ಷಕ್ಕೆ ಕಷ್ಟ ಪಟ್ಟ ದುಡಿದಿದ್ದಕ್ಕೆ ನೀಡಿದ ಅಗೌರವ ಇದು ಎಂದು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.


‘ನಿನ್ನೆ ರಾತ್ರಿಯವರೆಗೂ ಸಚಿವ ಪಟ್ಟಿಯಲ್ಲಿದ್ದ ಹೆಸರು ಮಧ್ಯರಾತ್ರಿ ವೇಳೆಗೆ ಬದಲಾಗಿದೆ. ಈ ಬೆಳವಣಿಗೆ ತಮಗೆ ಆಘಾತ ತಂದಿದೆ. ಕುರುಬ ಹಾಗೂ ಮುಸ್ಲಿಂ ಸಮುದಾಯ ಕಾಂಗ್ರೆಸ್‍ಗೆ 100ಕ್ಕೆ ನೂರರಷ್ಟು ಮತ ನೀಡಿದೆ. ಈ ಎರಡೂ ಸಮುದಾಯಗಳಿಗೆ ಸಚಿವ ಸ್ಥಾನ ದೊರಕದಿರುವುದು ಅತೃಪ್ತಿ ತಂದಿದೆ. ಎರಡೂ ಸಮಾಜಗಳನ್ನು ತುಳಿಯಲು ಕಾಣದ ಕೈಗಳು ಕೆಲಸ ಮಾಡಿದೆ’ ಎಂದು ಅವರು ಬೇಸರ ವ್ಯಕ್ತಪಡಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments