Webdunia - Bharat's app for daily news and videos

Install App

ಸಿಬಿಐನಿಂದ ರದ್ದಾದ ಗಣಿ ಕೇಸ್ ತನಿಖೆ ಎಸ್ಐಟಿ ಮಾಡುತ್ತಿರುವುದು ಸ್ವಾಗತಾರ್ಹ: ಡಿಕೆಶಿ

Webdunia
ಶನಿವಾರ, 4 ನವೆಂಬರ್ 2017 (19:32 IST)
ಬೆಂಗಳೂರು: ಗಣಿ ಅಕ್ರಮದ ವಿಷಯವಾಗಿ ಸಿಬಿಐ ಪ್ರಕರಣ ರದ್ದು ಮಾಡಿದ್ದರೂ ಈಗ ಸರ್ಕಾರ ಎಸ್ಐಟಿ ತನಿಖೆಗೆ ಮುಂದಾಗಿರುವುದು ಸ್ವಾಗತಿಸುತ್ತೇನೆ. ಪ್ರಾಕೃತಿಕ ಸಂಪತ್ತು ರಕ್ಷಣೆಗೆ ಇದು ಅಗತ್ಯ ಎಂದು ಸಚಿವ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೆಚ್.ಡಿ.ಕುಮಾರಸ್ವಾಮಿ ಇಂಧನ ‌ಖರೀದಿ ಅವ್ಯವಹಾರ ತನಿಖೆಯ ಸದನ ಸಮಿತಿಗೆ ತಮ್ಮ ಅಭಿಪ್ರಾಯವನ್ನು‌ ಕೊಟ್ಟಾಗಿದೆ. ಈಗ ಕೊನೆಯ ಹಂತದಲ್ಲಿ ನ. 7 ರಂದು ಸಭೆಗೆ ಬರಬೇಕು. ಇಲ್ಲವಾದರೆ ಸಮಿತಿ ಯಾವ ಶಿಫಾರಸ್ಸು ಮಾಡಿದೆ. ಸಮಿತಿಯ ಅಂತಿಮ‌ ಅಭಿಪ್ರಾಯ ಏನು ಎಂದು ಅವರಿಗೆ ತಿಳಿಯುವುದಿಲ್ಲ ಎಂದರು.

ನನ್ನ ಹಾಗೂ ಆಪ್ತರ ಮೇಲೆ ಐಟಿ ದಾಳಿ ಆಗುತ್ತಿರುವುದು ನಿಜ. ಕಾನೂನಿಗೆ ತಲೆಬಾಗಿ ಐಟಿ ತನಿಖೆಗೆ ಸಹಕರಿಸಿದ್ದೇನೆ. ಅವರು ಕರೆದಾಗಲೆಲ್ಲಾ ಹೋಗಿ ಮಾಹಿತಿ ನೀಡಿದ್ದೇನೆ. ಮುಂದಿನ ವಾರ ವಿಚಾರಣೆಗೆ ಕರೆದಿದ್ದು, ಹೋಗುತ್ತೇನೆ. ಕಾನೂನಿನ‌ ವಿಷಯದಲ್ಲಿ ರಾಜಕೀಯ ಬೆರೆಸಬಾರದು ಎಂದು ಮೌನವಾಗಿದ್ದೇನೆ. ಒಂದೆರಡು ದಿನಗಳಾಗಲಿ. ನಂತರ ಎಲ್ಲವೂ ಬಹಿರಂಗವಾಗುತ್ತದೆ ಎಂದರು.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments