ಶೆಟ್ಟರ್​​​​​ ಗೆಲ್ತಾರೆ ಎಂದು ರಕ್ತದಲ್ಲಿ ಪತ್ರ

Webdunia
ಗುರುವಾರ, 27 ಏಪ್ರಿಲ್ 2023 (20:20 IST)
ಮಾಜಿ ಸಿಎಂ ಜಗದೀಶ್​ ಶೆಟ್ಟರ್​ ವಿರುದ್ಧ ಮಾಜಿ ಸಿಎಂ B.S. ಯಡಿಯೂರಪ್ಪ ಮಾಡಿದ್ದ ಆರೋಪಕ್ಕೆ ಶೆಟ್ಟರ್​ ಅಭಿಮಾನಿ ತಿರುಗೇಟು ನೀಡಿದ್ದಾರೆ.. ಬಿಜೆಪಿ ತೊರೆದು ಕಾಂಗ್ರೆಸ್​ ಸೇರಿರುವ ಶೆಟ್ಟರ್​​​ ಈ ಬಾರಿ ಚುನಾವಣೆಯಲ್ಲಿ ಗೆಲ್ಲುವುದಿಲ್ಲ. ಈ ಬಾರಿ ಅವರು ಸೋಲುತ್ತಾರೆ.. ಇದನ್ನ ನಾನು ರಕ್ತದಲ್ಲಿ ಬರೆದು ಕೊಡ್ರೇನೆ ಎಂದು BSY ಹೇಳಿದ್ರು. ಇದಕ್ಕೆ ತಿರುಗೇಟು ಕೊಟ್ಟಿರುವ ಶೆಟ್ಟರ್​ ಅಭಿಮಾನಿ, ಹುಬ್ಬಳ್ಳಿಯ ಕಾಂಗ್ರೆಸ್ ಕಾರ್ಯಕರ್ತ ಮಂಜುನಾಥ್​ ಎಂಬಾತ ಜಗದೀಶ್​​ ಶೆಟ್ಟರ್ ನೂರಕ್ಕೆ ನೂರರಷ್ಟು ಗೆದ್ದೇ ಗೆಲ್ಲುತ್ತಾರೆ ಎಂದು ರಕ್ತದಲ್ಲಿಯೇ ಬರೆದು ಕೊಟ್ಟಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ನಿವಾಸದ ಎದುರು ಬೆಂಬಲಿಗರ ದಂಡು, ಮೌನದ ನಡುವೆ ಮಹತ್ವದ ನಿರ್ಧಾರ ಕೈಗೊಂಡ ಸಿದ್ದರಾಮಯ್ಯ

ರಾತ್ರಿ ಡ್ಯೂಟಿಯಲ್ಲಿದ್ದ ಪೊಲೀಸರ ಮೇಲೆ ದಾಳಿ, ಇಬ್ಬರು ಅರೆಸ್ಟ್‌

ನಿಂತಿದ್ದ ಲಾರಿಗೆ ಬೊಲೆರೋ ಡಿಕ್ಕಿ, ಒಂದೇ ಕುಟುಂಬದ ಐವರು ಸ್ಥಳದಲ್ಲೇ ಸಾವು

ನಾಳೆ ಸಿದ್ದರಾಮಯ್ಯ ರಾಜೀನಾಮೆ ವದಂತಿ: ಸಿಎಂ ನಿವಾಸದ ಬಳಿ ಶಾಸಕರು, ಸಚಿರ ದೌಡು

ಬಕ್ರೀದ್‌ ಹಬ್ಬ: ಗೋಹತ್ಯೆ, ಅಕ್ರಮ ಮಾಂಸ ಮಾರಾಟ ತಡೆಗೆ ಕಟ್ಟುನಿಟ್ಟಿನ ಕ್ರಮ

ಮುಂದಿನ ಸುದ್ದಿ
Show comments