Webdunia - Bharat's app for daily news and videos

Install App

ಶೆಟ್ಟರ್​​​​​ ಗೆಲ್ತಾರೆ ಎಂದು ರಕ್ತದಲ್ಲಿ ಪತ್ರ

Webdunia
ಗುರುವಾರ, 27 ಏಪ್ರಿಲ್ 2023 (20:20 IST)
ಮಾಜಿ ಸಿಎಂ ಜಗದೀಶ್​ ಶೆಟ್ಟರ್​ ವಿರುದ್ಧ ಮಾಜಿ ಸಿಎಂ B.S. ಯಡಿಯೂರಪ್ಪ ಮಾಡಿದ್ದ ಆರೋಪಕ್ಕೆ ಶೆಟ್ಟರ್​ ಅಭಿಮಾನಿ ತಿರುಗೇಟು ನೀಡಿದ್ದಾರೆ.. ಬಿಜೆಪಿ ತೊರೆದು ಕಾಂಗ್ರೆಸ್​ ಸೇರಿರುವ ಶೆಟ್ಟರ್​​​ ಈ ಬಾರಿ ಚುನಾವಣೆಯಲ್ಲಿ ಗೆಲ್ಲುವುದಿಲ್ಲ. ಈ ಬಾರಿ ಅವರು ಸೋಲುತ್ತಾರೆ.. ಇದನ್ನ ನಾನು ರಕ್ತದಲ್ಲಿ ಬರೆದು ಕೊಡ್ರೇನೆ ಎಂದು BSY ಹೇಳಿದ್ರು. ಇದಕ್ಕೆ ತಿರುಗೇಟು ಕೊಟ್ಟಿರುವ ಶೆಟ್ಟರ್​ ಅಭಿಮಾನಿ, ಹುಬ್ಬಳ್ಳಿಯ ಕಾಂಗ್ರೆಸ್ ಕಾರ್ಯಕರ್ತ ಮಂಜುನಾಥ್​ ಎಂಬಾತ ಜಗದೀಶ್​​ ಶೆಟ್ಟರ್ ನೂರಕ್ಕೆ ನೂರರಷ್ಟು ಗೆದ್ದೇ ಗೆಲ್ಲುತ್ತಾರೆ ಎಂದು ರಕ್ತದಲ್ಲಿಯೇ ಬರೆದು ಕೊಟ್ಟಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments