Webdunia - Bharat's app for daily news and videos

Install App

ಅನಂತಕುಮಾರ ಬಗ್ಗೆ ಮಾತನಾಡುವುದೇ ತಪ್ಪು ಎಂದ ಗೃಹಸಚಿವ

Webdunia
ಸೋಮವಾರ, 28 ಜನವರಿ 2019 (19:21 IST)
ಅನಂತ್ ಕುಮಾರ ಅವರ ಬಗ್ಗೆ ಮಾತನಾಡುವುದೇ ತಪ್ಪು ಎಂದು ಗೃಹ ಸಚಿವ ಹೇಳಿಕೆ ನೀಡಿದ್ದಾರೆ. 
 
ಅನಂತಕುಮಾರ ಯಾವತ್ತೂ ವಿವಾದಾತ್ಮಕ ಹೇಳಿಕೆಗಳಿಂದಲೇ ಸುದ್ದಿಯಲ್ಲಿ ಇರಲು ಬಯಸುತ್ತಾರೆ. ಅವರಿಗೆ ಪಾರ್ಲಿಮೆಂಟ್, ಸಂವಿಧಾನದ ಮೇಲೆ ಗೌರವ ಇಲ್ಲ. ಸಂವಿಧಾನವನ್ನೇ ಬದಲಾಯಿಸಲು ಹೋದ ಸಂಸದ ಅವರು. ಅವರ ಹೇಳಿಕೆ ಶೋಭೆ ತರುವಂಥದ್ದು ಅಲ್ಲ. ಇಂಥವರಿಗೆ ಜನ ಚುನಾವಣೆಯಲ್ಲಿ ಪಾಠ ಕಲಿಸುತ್ತಾರೆ ಎಂದರು.

ಅವರು ಪಾರ್ಲಿಮೆಂಟಿನಲ್ಲಿ ಇರಲು ಯೋಗ್ಯರಲ್ಲ ಎಂದು ಎಂ.ಬಿ.ಪಾಟೀಲ್ ದೂರಿದರು. 
 
 
 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments