ಬಿಜೆಪಿ ನಾಯಕರಿಗೂ ತಟ್ಟಿದ ಐಟಿ ಶಾಕ್

Webdunia
ಬುಧವಾರ, 9 ಮೇ 2018 (09:10 IST)
ಬೆಂಗಳೂರು: ಮುಂಬರುವ ವಿಧಾನಸಭೆ ಚುನಾವಣೆ ಹಿನ್ನಲೆಯಲ್ಲಿ ಹಣದ ಹೊಳೆ ಹರಿಯುತ್ತಿರಬಹುದೆಂಬ ಗುಮಾನಿಯಿಂದ ಐಟಿ ಅಧಿಕಾರಿಗಳು ರಾಜಕೀಯ ನಾಯಕರಿಗೆ ಶಾಕ್ ಕೊಡುತ್ತಿದ್ದಾರೆ.

ನಿನ್ನೆ ಬೆಳ್ಳಂ ಬೆಳಿಗ್ಗೆಯಿಂದ ಬಾದಾಮಿ, ಮೊಳಕಾಲ್ಮೂರು, ದಾವಣೆಗೆರೆ ಕ್ಷೇತ್ರಗಳಲ್ಲಿ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ನಿನ್ನೆ ಬೆಳಿಗ್ಗೆ ಬಾದಾಮಿಯಲ್ಲಿ ಕಾಂಗ್ರೆಸ್ ನಾಯಕರಿಗೆ ಶಾಕ್ ನೀಡಿದ್ದ ಐಟಿ ಅಧಿಕಾರಿಗಳು ರಾತ್ರಿ ಬಿಜೆಪಿ ನಾಯಕರ ಆಸ್ತಿ ಮೇಲೆ ಬಲೆ ಬೀಸಿದ್ದಾರೆ.

ದಾವಣಗೆರೆ ಚನ್ನಗಿರಿ ಕ್ಷೇತ್ರದ ಅಭ್ಯರ್ಥಿ ಮಾಡಾಳ್ ವಿರೂಪಾಕ್ಷಪ್ಪ,  ಮೊಳಕಾಲ್ಮೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ ಶ್ರೀರಾಮುಲು ಆಪ್ತ ಟಿ ರೇವಣ್ಣ ಮನೆ ಮೇಲೆ ಐಟಿ ಅಧಿಕಾರಿಗಳು ದಾಳಿ ಮಾಡಿ ದಾಖಲೆ ಪರಿಶೀಲಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಂದು ದೇಶದಾದ್ಯಂತ ಬ್ಯಾಂಕ್‌ಗಳ ಸೇವೆಯಲ್ಲಿ ಭಾರೀ ವ್ಯತ್ಯಯ ಸಾಧ್ಯತೆ: ಕಾರಣ ಇಲ್ಲಿದೆ

ಕೋಗಿಲು ಲೇಔಟ್ ನಿವಾಸಿಗಳ ಬಗ್ಗೆ ಶಾಕಿಂಗ್ ಸತ್ಯ ರಿವೀಲ್

ಧ್ವಜಾರೋಹಣ ಮಾಡುವಾಗ ಎಡವಟ್ಟು: ಐಎಎಸ್ ಟೀನಾ ದಾಬಿ ಅವಸ್ಥೆ ನೋಡಿ video

Karnataka Weather: ಈ ಜಿಲ್ಲೆಗಳಲ್ಲಿ ಇಂದೂ ಮಳೆಯ ಸೂಚನೆ

ಪೌರಾಯುಕ್ತೆಗೆ ಧಮ್ಕಿ ಪ್ರಕರಣ, ಕೊನೆಗೂ ಕೈ ನಾಯಕ ರಾಜೀವ್ ಗೌಡ ಲಾಕ್‌

ಮುಂದಿನ ಸುದ್ದಿ
Show comments