Webdunia - Bharat's app for daily news and videos

Install App

ಸಿಎಂ ಸಿದ್ದರಾಮಯ್ಯ ತಂಗಿದ್ದ ಹೋಟೆಲ್ ನಿಂದ 11 ಲಕ್ಷ ರೂ. ಆಸ್ತಿ ಜಪ್ತಿ

Webdunia
ಬುಧವಾರ, 9 ಮೇ 2018 (09:01 IST)
ಬಾಗಲಕೋಟೆ: ಸಿಎಂ ಸಿದ್ದರಾಮಯ್ಯ ತಂಗಿದ್ದ ಬಾದಾಮಿ ಪಟ್ಟಣದ ಹೋಟೆಲ್ ಮೇಲೆ ದಾಳಿ ನಡೆಸಿದ್ದ ಐಟಿ ಅಧಿಕಾರಿಗಳು 11 ಲಕ್ಷ ರೂ.  ಆಸ್ತಿ ಪಾಸ್ತಿ ಜಪ್ತಿ ಮಾಡಿದ್ದಾರೆ ಎನ್ನಲಾಗಿದೆ.

ಬಾದಾಮಿ ಪಟ್ಟಣದ ಕಾಂಗ್ರೆಸ್ ನಾಯಕ ಆನಂದ್ ಸಿಂಗ್ ಒಡೆತನ ಕೃಷ್ಣ ಹೆರಿಟೇಜ್ ರೆಸಾರ್ಟ್ ಮೇಲೆ ನಿನ್ನೆ ಬೆಳ್ಳಂ ಬೆಳಿಗ್ಗೆಯೇ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದರು.  ಈ ಸಂದರ್ಭದಲ್ಲಿ ಸಿಎಂ ಆಪ್ತ ಕಾಂಗ್ರೆಸ್ ನಾಯಕ ಸಿಎಂ ಇಬ್ರಾಹಿಂ ರೆಸಾರ್ಟ್ ನಲ್ಲಿಯೇ ಇದ್ದರು ಎನ್ನಲಾಗಿತ್ತು.

ಅಲ್ಲದೆ, ಕೆಪಿಸಿಸಿ ಕಾರ್ಯದರ್ಶಿ ಪಾರಮಸ್ ಮಲ್ ಜೈನ್ ತಂಗಿದ್ದ ಬಾದಾಮಿ ಪಟ್ಟಣದ ಹೊರವಲಯಲದಲ್ಲಿರುವ ಹೋಟೆಲ್ ಮಯೂರ ಮೇಲೂ ದಾಳಿ ನಡೆಸಿದ್ದ ಐಟಿ ಅಧಿಕಾರಿಗಳಿಗೆ 2.8 ಲಕ್ಷ ರೂ. ನಗದು ಸಿಕ್ಕಿದೆ ಎನ್ನಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments