Webdunia - Bharat's app for daily news and videos

Install App

ಅಡಿಕೆ ಉದ್ಯಮಿ ಮನೆ ಮೇಲೆ ಐಟಿ ರೇಡ್

Webdunia
ಭಾನುವಾರ, 21 ಅಕ್ಟೋಬರ್ 2018 (15:59 IST)
ಅಡಿಕೆ ಉದ್ಯಮಿಗೆ ಸೇರಿದ ಮನೆ ಹಾಗೂ ಗೋಡೌನ್ ಮೇಲೆ ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಚಿತ್ರದುರ್ಗದ ಇಂಡಸ್ಟಿಯಲ್ ಏರಿಯಾದಲ್ಲಿನ  ಗೋದಾಮು ಮೇಲೆ ಐಟಿ ರೇಡ್ ನಡೆದಿದೆ.

ಕಡೂರು ಮೂಲದ ಉದ್ಯಮಿ ಉದಯ ಶೆಟ್ಟಿ  ಸೇರಿದ ಗೋಮಾಮಿನ ಮೇಲೆ ದಾಳಿ ನಡೆದಿದ್ದು, JCR ಬಡಾವಣೆಯ ಮನೆ ಮೇಲೆಯೂ ಐಟಿ ದಾಳಿ ನಡೆದು, ದಾಖಲೆಗಳ  ತಪಾಸಣೆ ನಡೆಸಲಾಗಿದೆ.

ಬೆಂಗಳೂರು ಮೂಲದ ಐಟಿ ಅಧಿಕಾರಿಗಳಿಂದ  ಅಡಿಕೆ ಉದ್ಯಮಿ  ಗೊಡೋನ್ ಮನೆ ಮೇಲೆ ದಾಳಿ ನಡೆದಿದೆ. ತಡ ರಾತ್ರಿ ದಾಳಿ ಮಾಡಿರುವ ಅಧಿಕಾರಿಗಳು ಪರಿಶೀಲನೆ ಹಾಗೂ ತಪಾಸಣೆ ನಡೆಸುತ್ತಿದ್ದಾರೆ. ಆದಾಯಕ್ಕೆ ಮೀರಿದ ಆಸ್ತಿಗಳಿರುವ ಬಗ್ಗೆ ಬಂದ  ದೂರಿನ ಹಿನ್ನಲೆಯಲ್ಲಿ ದಾಳಿ ನಡೆಸಲಾಗಿದೆ.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments