Webdunia - Bharat's app for daily news and videos

Install App

ಐಟಿ ರೈಡ್ ಕೇಸ್: ಎಂಟಿಬಿ ನಾಗರಾಜ್ ಪರ ಸಿಎಂ ಸಿದ್ದರಾಮಯ್ಯ ಬ್ಯಾಟಿಂಗ್

Webdunia
ಬುಧವಾರ, 15 ಫೆಬ್ರವರಿ 2017 (15:03 IST)
ಐಟಿ ರೈಡ್ ನಡೆದ ತಕ್ಷಣ ಯಾರು ಅಪರಾಧಿಗಳಾಗಲ್ಲ. ತನಿಖೆಯಾದ ನಂತರ ತೆರಿಗೆ ವಂಚಿಸಿದ್ದಲ್ಲಿ ಅಪರಾಧಿಗಳಾಗುತ್ತಾರೆ ಎಂದು ಸಿಎಂ ಸಿದ್ದರಾಮಯ್ಯ ಶಾಸಕ ಎಂಟಿಬಿ ಪರ ಬ್ಯಾಟಿಂಗ್ ಮಾಡಿದ್ದಾರೆ.
 
ಶಾಸಕ ನಾಗರಾಜ್ ಕೈ, ಬಾಯಿ ಶುದ್ಧವಾಗಿಟ್ಟುಕೊಂಡಿರುವ ಪ್ರಾಮಾಣಿಕ ಶಾಸಕ ಅವರು ಸ್ವಂತ ಶ್ರೀಮಂತರರಾಗಿದ್ದು ಜನಪರ ಕಾಳಜಿಯುಳ್ಳವರಾಗಿದ್ದಾರೆ ಎಂದು ಹೊಗಳಿದ್ದಾರೆ. 
 
ಕೇಂದ್ರ ಸರಕಾರದ ಆಧೀನದಲ್ಲಿರುವ ಐಟಿ, ಇಡಿ ಇಲಾಖೆಗಳು ಕೇವಲ ಕಾಂಗ್ರೆಸ್ ಮುಖಂಡರ ನಿವಾಸಗಳ ಮೇಲೆ ದಾಳಿ ನಡೆಸುತ್ತಿವೆ. ಬಿಜೆಪಿ ಮುಖಂಡರು ಬಿಪಿಎಲ್ ಕಾರ್ಡ್ ಹೊಂದಿದವರೇ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
 
ಇದೇ ಸಂದರ್ಭದಲ್ಲಿ ಮಾತನಾಡಿದ ಶಾಸಕ ನಾಗರಾಜ್, ನಾನು ಒಂದು ರೂಪಾಯಿ ತೆರಿಗೆ ಕೂಡಾ ಮೋಸ ಮಾಡಿಲ್ಲ. ವಿಪಕ್ಷಗಳು ಅನಗತ್ಯವಾಗಿ ಸರಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ಪ್ರಯತ್ನಿಸುತ್ತಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.  

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಗಂದೂರು ಸೇತುವೆ ಉದ್ಘಾಟನೆಗೆ ಆಹ್ವಾನ ಸಿಕ್ಕಿಲ್ಲ ಎಂದ ಸಿಎಂ ಸಿದ್ದರಾಮಯ್ಯ ನೆಟ್ಟಿಗರ ಪ್ರಶ್ನೆ

ಸಿಎಂ ಕುರ್ಚಿ ವಿಚಾರ ಬಿಜೆಪಿಗೆ ಸಂಬಂಧಿಸಿದ್ದಲ್ಲ: ಸಂತೋಷ ಲಾಡ್‌

ಶರಾವತಿ ಮುಕುಟದ ಮಲೆನಾಡ ಸೊಬಗಿನ ಐತಿಹಾಸಿಕ ಸಿಗಂಧೂರ ಸಿಂಧೂರ ರಾಷ್ಟ್ರಕ್ಕೆ ಅರ್ಪಣೆ

ದೇಶದ ಅತಿ ಉದ್ದದ ಸಿಗಂದೂರು ಸೇತುವೆ ಲೋಕಾರ್ಪಣೆ, ಶಿಷ್ಟಾಚಾರ ಉಲ್ಲಂಘನೆ ಎಂದ ಸಿಎಂಗೆ ಗಡ್ಕರಿ ಪ್ರತಿಕ್ರಿಯೆ

ತಂದೆಯಿಂದಲೇ ಹತ್ಯೆಯಾದ ಟೆನ್ನಿಸ್ ತಾರೆ ರಾಧಿಕಾ, ಇದೊಂದು ಮುಚ್ಚಿದ ಪ್ರಕರಣ ಎಂದಿದ್ಯಾಕೆ ಖಾಕಿ

ಮುಂದಿನ ಸುದ್ದಿ
Show comments