Webdunia - Bharat's app for daily news and videos

Install App

ಐಟಿ ರೇಡ್: ಅಣ್ಣನ ಭೇಟಿಗೆ ಬಂದ ತಮ್ಮನ ತಡೆದ ಭದ್ರತಾ ಸಿಬ್ಬಂದಿ

Webdunia
ಶುಕ್ರವಾರ, 4 ಆಗಸ್ಟ್ 2017 (12:43 IST)
ಬೆಂಗಳೂರು: ಸಚಿವ ಡಿಕೆ ಶಿವಕುಮಾರ್ ಅವರ ನಿವಾಸದಲ್ಲಿ ಐಟಿ ಅಧಿಕಾರಿಗಳ ತಪಾಸಣೆ ಮುಂದುವರಿದಿದೆ. ಈ ನಡುವೆ ಸದಾಶಿವನ ನಗರದ ನಿವಾಸಕ್ಕೆ ಅಣ್ಣನ ಭೇಟಿಗೆ ಬಂದ ಸಹೋದರ ಡಿಕೆ ಸುರೇಶ್ ಅವರನ್ನು ಭದ್ರತಾ ಸಿಬ್ಬಂದಿ ತಡೆದ ಘಟನೆ ನಡೆದಿದೆ.


ತಮ್ಮ ಬೆಂಬಲಿಗರ ಜತೆ ಬಂದ ಡಿಕೆ ಸುರೇಶ್ ಅವರನ್ನು ಐಟಿ ತಪಾಸಣೆ ಮುಗಿಯುವವರೆಗೆ ಒಳಗೆ ಬಿಡಲು ಸಾಧ್ಯವಿಲ್ಲ ಎಂದು ಭದ್ರತಾ ಸಿಬ್ಬಂದಿ ತಡೆದರು. ಹೀಗಾಗಿ ಸುರೇಶ್ ಮತ್ತು ಬೆಂಬಲಿಗರು ಸಿಬ್ಬಂದಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಗಲಾಟೆಯಾಗುತ್ತಿದ್ದಂತೆ ಒಳಗಿದ್ದ ಐಟಿ ಅಧಿಕಾರಿಗಳಿಗೆ ಮಾಹಿತಿ ನೀಡಲಾಯಿತು. ನಂತರ ಐಟಿ ಅಧಿಕಾರಿಗಳು ಡಿಕೆ ಸುರೇಶ್ ಅವರನ್ನು ಒಳಗೆ ಬಿಡಲು ಒಪ್ಪಿಗೆ ನೀಡಿದರು. ಆದರೆ ಬೆಂಬಲಿಗರು ಹೊರಗೇ ಉಳಿದರು.

ಇದನ್ನೂ ಓದಿ..  ಲಂಕಾ ವಿರುದ್ಧ ಮತ್ತೊಮ್ಮೆ ಟೀಂ ಇಂಡಿಯಾ ರನ್ ರಾಶಿ

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments