Webdunia - Bharat's app for daily news and videos

Install App

ಐಟಿ ರೇಡ್: ಅಣ್ಣನ ಭೇಟಿಗೆ ಬಂದ ತಮ್ಮನ ತಡೆದ ಭದ್ರತಾ ಸಿಬ್ಬಂದಿ

Webdunia
ಶುಕ್ರವಾರ, 4 ಆಗಸ್ಟ್ 2017 (12:43 IST)
ಬೆಂಗಳೂರು: ಸಚಿವ ಡಿಕೆ ಶಿವಕುಮಾರ್ ಅವರ ನಿವಾಸದಲ್ಲಿ ಐಟಿ ಅಧಿಕಾರಿಗಳ ತಪಾಸಣೆ ಮುಂದುವರಿದಿದೆ. ಈ ನಡುವೆ ಸದಾಶಿವನ ನಗರದ ನಿವಾಸಕ್ಕೆ ಅಣ್ಣನ ಭೇಟಿಗೆ ಬಂದ ಸಹೋದರ ಡಿಕೆ ಸುರೇಶ್ ಅವರನ್ನು ಭದ್ರತಾ ಸಿಬ್ಬಂದಿ ತಡೆದ ಘಟನೆ ನಡೆದಿದೆ.


ತಮ್ಮ ಬೆಂಬಲಿಗರ ಜತೆ ಬಂದ ಡಿಕೆ ಸುರೇಶ್ ಅವರನ್ನು ಐಟಿ ತಪಾಸಣೆ ಮುಗಿಯುವವರೆಗೆ ಒಳಗೆ ಬಿಡಲು ಸಾಧ್ಯವಿಲ್ಲ ಎಂದು ಭದ್ರತಾ ಸಿಬ್ಬಂದಿ ತಡೆದರು. ಹೀಗಾಗಿ ಸುರೇಶ್ ಮತ್ತು ಬೆಂಬಲಿಗರು ಸಿಬ್ಬಂದಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಗಲಾಟೆಯಾಗುತ್ತಿದ್ದಂತೆ ಒಳಗಿದ್ದ ಐಟಿ ಅಧಿಕಾರಿಗಳಿಗೆ ಮಾಹಿತಿ ನೀಡಲಾಯಿತು. ನಂತರ ಐಟಿ ಅಧಿಕಾರಿಗಳು ಡಿಕೆ ಸುರೇಶ್ ಅವರನ್ನು ಒಳಗೆ ಬಿಡಲು ಒಪ್ಪಿಗೆ ನೀಡಿದರು. ಆದರೆ ಬೆಂಬಲಿಗರು ಹೊರಗೇ ಉಳಿದರು.

ಇದನ್ನೂ ಓದಿ..  ಲಂಕಾ ವಿರುದ್ಧ ಮತ್ತೊಮ್ಮೆ ಟೀಂ ಇಂಡಿಯಾ ರನ್ ರಾಶಿ

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Air India Plane Crash: ಊಟದ ತಟ್ಟೆ ಟೇಬಲ್ ಮೇಲೆ ಹಾಗೆಯೇ ಇತ್ತು.. ವಿಮಾನ ದುರಂತದ ಕರಾಳತೆ

Air India Filght Crash: ಸಹ ಪೈಲಟ್ ಆಗಿದ್ದ ಮಂಗಳೂರಿನ ಕ್ಲೈವ್ ಕುಂದರ್ ಸಾವು

Air India Flight Crash: ಈ ದುರಂತ ದಿಗ್ಭ್ರಮೆಗೊಳಿಸಿದೆ, ಮೋದಿ ಭಾವುಕ ಪೋಸ್ಟ್‌

Air India Plane Crash: ಕೊನೇ ಕರೆ ಮಾಡಿದ ಪೈಲಟ್ ಹೇಳಿದ್ದೇನು

Bengaluru Stampede: ವಿರಾಟ್ ಕೊಹ್ಲಿ ಸ್ನೇಹಿತನಿಗೆ ಬಿಗ್‌ ರಿಲೀಫ್‌

ಮುಂದಿನ ಸುದ್ದಿ
Show comments