ಸಿನಿಮಾ ನಟರ ಮೇಲೆ ಐಟಿ ರೇಡ್: ವಿಶೇಷ ಅರ್ಥ ಕಲ್ಪಿಸಬೇಡಿ ಎಂದ ಸಿಎಂ!

Webdunia
ಶನಿವಾರ, 5 ಜನವರಿ 2019 (19:00 IST)
ಸಿನಿಮಾ ನಟರ ಮೇಲೆ ಐಟಿ ಅಧಿಕಾರಿಗಳು ತಮ್ಮ ದಿನಚರಿಯ ಮೇಲೆ ದಾಳಿ ಮಾಡಿದ್ದಾರೆ. ಅದು ಕೇಂದ್ರ ತೆರಿಗೆ ಇಲಾಖೆಯ ದಿನಚರಿ ಅದಕ್ಕೆ ವಿಶೇಷ ಅರ್ಥ ಕಲ್ಪಿಸುವದು ಬೇಡ ಎಂದು ಮುಖ್ಯಮಂತ್ರಿ ಕುಮಾರಸ್ಬಾಮಿ ಹೇಳಿದರು.


ಹುಬ್ಬಳ್ಳಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತೆರಿಗೆ ವಂಚನೆ, ತೆರಿಗೆ ಮೇಲೆ ಅನುಮಾನ ಬಂದ್ರೆ ಆಗ ದಾಳಿ ಮಾಡುತ್ತಾರೆ ಎಂದರು. 

ಪೆಟ್ರೋಲ್, ಡಿಸೇಲ್ ಬೆಲೆ ಕೇಂದ್ರ ಏನೂ ಇಳಿಸಿಲ್ಲ. ಇಡೀ ದೇಶದಲ್ಲಿ ನಮ್ಮ ರಾಜ್ಯದಲ್ಲಿ ಪೆಟ್ರೋಲ್ ಡಿಸೇಲ್ ಬೆಲೆ ಕಡಿಮೆ ಇದೆ. ನಾವು ತೆರಿಗೆ ಏರಿಸಿದರೂ ನಮ್ಮ ಪಕ್ಕದ ರಾಜ್ಯಗಳಿಗೆ ಹೋಲಿಕೆ ನೋಡಿದ್ರೆ ಮತ್ತೆ ನಮ್ಮದೆ ಕಡಿಮೆಯಾಗುತ್ತೆ ಎಂದರು.
ಸಾರಿಗೆ ದರ ಎರಿಸಬೇಕು ಎನ್ನೋ ಬೇಡಿಕೆ ಇದೆ ಎಂದ ಅವರು, ಇನ್ನೊಮ್ಮೆ ಸಭೆ ಮಾಡಿ ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಂಬಂಧಿ ಮೇಲೆ ನಿರಂತರ ರೇಪ್, ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹರಿಬಿಟ್ಟ ಕಾಮುಕ

ಬಿಗ್‌ಬಾಸ್ ಸೀಸನ್ 12, ಕ್ಷಮೆಯೊಂದಿಗೆ ಮುನಿಸಿಗೆ ಅಂತ್ಯ ಹಾಡಿದ ಗಿಲ್ಲಿ, ಅಶ್ವಿನಿ ಗೌಡ

ರಾಷ್ಟ್ರ ರಾಜಧಾನಿಯತ್ತ ಡಿಕೆ ಶಿವಕುಮಾರ್ ಪ್ರಯಾಣ, ಹಿಂದಿದೆ ಈ ಕಾರಣ

ಓಡಿಲ್ನಾಳ ಬಾಲಕ ಸಾವು ಪ್ರಕರಣ: ಹೊಸ ತಿರುವು ಪಡೆದ ತನಿಖೆ

ಬಿಜೆಪಿಗೆ ಮರಳುv ಬಗ್ಗೆ ಕೆಎಸ್ ಈಶ್ವರಪ್ಪ ಸ್ಫೋಟಕ ಮಾತು

ಮುಂದಿನ ಸುದ್ದಿ
Show comments