Webdunia - Bharat's app for daily news and videos

Install App

ಸಿನಿಮಾ ನಟರ ಮೇಲೆ ಐಟಿ ರೇಡ್: ವಿಶೇಷ ಅರ್ಥ ಕಲ್ಪಿಸಬೇಡಿ ಎಂದ ಸಿಎಂ!

Webdunia
ಶನಿವಾರ, 5 ಜನವರಿ 2019 (19:00 IST)
ಸಿನಿಮಾ ನಟರ ಮೇಲೆ ಐಟಿ ಅಧಿಕಾರಿಗಳು ತಮ್ಮ ದಿನಚರಿಯ ಮೇಲೆ ದಾಳಿ ಮಾಡಿದ್ದಾರೆ. ಅದು ಕೇಂದ್ರ ತೆರಿಗೆ ಇಲಾಖೆಯ ದಿನಚರಿ ಅದಕ್ಕೆ ವಿಶೇಷ ಅರ್ಥ ಕಲ್ಪಿಸುವದು ಬೇಡ ಎಂದು ಮುಖ್ಯಮಂತ್ರಿ ಕುಮಾರಸ್ಬಾಮಿ ಹೇಳಿದರು.


ಹುಬ್ಬಳ್ಳಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತೆರಿಗೆ ವಂಚನೆ, ತೆರಿಗೆ ಮೇಲೆ ಅನುಮಾನ ಬಂದ್ರೆ ಆಗ ದಾಳಿ ಮಾಡುತ್ತಾರೆ ಎಂದರು. 

ಪೆಟ್ರೋಲ್, ಡಿಸೇಲ್ ಬೆಲೆ ಕೇಂದ್ರ ಏನೂ ಇಳಿಸಿಲ್ಲ. ಇಡೀ ದೇಶದಲ್ಲಿ ನಮ್ಮ ರಾಜ್ಯದಲ್ಲಿ ಪೆಟ್ರೋಲ್ ಡಿಸೇಲ್ ಬೆಲೆ ಕಡಿಮೆ ಇದೆ. ನಾವು ತೆರಿಗೆ ಏರಿಸಿದರೂ ನಮ್ಮ ಪಕ್ಕದ ರಾಜ್ಯಗಳಿಗೆ ಹೋಲಿಕೆ ನೋಡಿದ್ರೆ ಮತ್ತೆ ನಮ್ಮದೆ ಕಡಿಮೆಯಾಗುತ್ತೆ ಎಂದರು.
ಸಾರಿಗೆ ದರ ಎರಿಸಬೇಕು ಎನ್ನೋ ಬೇಡಿಕೆ ಇದೆ ಎಂದ ಅವರು, ಇನ್ನೊಮ್ಮೆ ಸಭೆ ಮಾಡಿ ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಜೆಪಿ ಪಾದಯಾತ್ರೆ ಈಗ ಜನಾಂದೋಲನವಾಗಿದೆ: ಬಿವೈ ವಿಜಯೇಂದ್ರ

ಶಿಕ್ಷಕರಿಂದ ಮಕ್ಕಳ ಉಜ್ವಲ ಭವಿಷ್ಯ ರೂಪಿಸುವ ಮಹತ್ತರ ಕಾರ್ಯ: ಬಿ.ವೈ.ವಿಜಯೇಂದ್ರ

Video: ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲು ನೆಪ ಹೇಳುತ್ತಿದ್ದ ವ್ಯಕ್ತಿ: ಸಿಸಿಟಿವಿ ಪರಿಶೀಲಿಸಿದಾಗ ಬಯಲಾಯ್ತು ಶಾಕಿಂಗ್ ವಿಚಾರ

ಮೂರನೇ ಪತ್ನಿ ಮೇಲೆ ಕಾಂಗ್ರೆಸ್ ಶಾಸಕನಿಂದ ಹಿಗ್ಗಾ ಮುಗ್ಗಾ ಹಲ್ಲೆ: video

ಅಬ್ಬಾ ಕರ್ತವ್ಯ ನಿಷ್ಠೆಯೇ.. ಕಳ್ಳನ ಹಿಡಿಯಲು ಕೊಳಚೆ ನೀರಿನ ಗುಂಡಿಗೇ ಹಾರಿದ ಶಿವಮೊಗ್ಗ ಪೊಲೀಸರು Video

ಮುಂದಿನ ಸುದ್ದಿ
Show comments