Webdunia - Bharat's app for daily news and videos

Install App

ಚಿತ್ರನಟರ ಮೇಲೆ ಐಟಿ ರೇಡ್: ಡಿಸಿಎಂ ಪರಮೇಶ್ವರ ಹೇಳಿದ್ದೇನು?

Webdunia
ಶನಿವಾರ, 5 ಜನವರಿ 2019 (18:39 IST)
ಸ್ಯಾಂಡಲ್ ವುಡ್ ನಟರ ಹಾಗೂ ನಿರ್ಮಾಪಕರ ಮೇಲೆ ನಡೆದ ಐಡಿ ರೇಡ್ ವಿಚಾರಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಾ.ಜಿ.ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದಾರೆ.

ಸ್ಯಾಂಡಲ್ ವುಡ್ ನಟ, ನಿರ್ಮಾಪಕರ ಮನೆ, ಕಚೇರಿ ಮೇಲೆ ಐಟಿ ರೇಡ್ ನಡೆದಿರುವುದಕ್ಕೆ ಡಿಸಿಎಂ ರಿಯಾಕ್ಷನ್ ನೀಡಿದ್ದು, ಯಾವ ಉದ್ದೇಶದಿಂದ ದಾಳಿ ನಡೆಸಲಾಗಿದೆ ಎಂಬುದು ಗೊತ್ತಿಲ್ಲ. ಅವರು ತೆರಿಗೆಯನ್ನು ಕಟ್ಟಿಲ್ಲ ಅನ್ನೋ ಉದ್ದೇಶದಿಂದ ದಾಳಿ ನಡೆದಿದ್ದರೆ ಅದು ಸರಿ ಎಂದರು.

ಬೇರೆ ಉದ್ದೇಶದಿಂದ ದಾಳಿ ನಡೆಸಿದ್ದರೆ ಸರಿಯಲ್ಲ ಎಂದ ಅವರು, ಮೊದಲಿನಿಂದಲೂ ನಾವು ಹೇಳಿಕೊಂಡು‌ ಬಂದಿದ್ದೇವೆ. ಕಾಂಗ್ರೆಸ್ ನವರನ್ನು ಹಾಗೂ ಕಾಂಗ್ರೆಸ್ ಬೆಂಬಲಿಗರನ್ನು ಗುರಿಯಾಗಿರಿಸಿಕೊಂಡು ದಾಳಿ ನಡೆಸುತ್ತಿದ್ದಾರೆ ಎಂದು. ಕಾನೂನಾತ್ಮಕವಾಗಿ ದಾಳಿ ನಡೆಸಿದ್ದರೆ ನಮ್ಮದೇನು ತಕರಾರಿಲ್ಲ ಎಂದು ಹೇಳಿದರು.

ಅದನ್ನು ಹೊರತುಪಡಿಸಿ ದಾಳಿ ನಡೆಸಿದರೆ ತಪ್ಪು ಎಂದ ಉಪಮುಖ್ಯಮಂತ್ರಿ ಪರಮೇಶ್ವರ್, ಆದರೆ ಒಂದು ವರ್ಗಕ್ಕೆ ದಾಳಿ ಸೀಮಿತವಾಗಿರಬಾರದು. ಯಾರ ಸೂಚನೆ ಮೇಲೆ ದಾಳಿ ನಡೆದಿದೆ ಎಂದು ಗೊತ್ತಿಲ್ಲ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Rains: ಈ ಆರು ಜಿಲ್ಲೆಗಳಿಗೆ ನಾಳೆಯೂ ಹವಾಮಾನ ಎಚ್ಚರಿಕೆ ಗಮನಿಸಿ

Maharashtra: ಅಕ್ರಮವಾಗಿ ನೆಲೆಸಿದ್ದ ನಾಲ್ವರು ಬಾಂಗ್ಲಾದೇಶಿಗಳ ಬಂಧನ

Air India ವಿಮಾನ ದುರಂತ: ಮೃತ ನಾಲ್ವರು ಎಂಬಿಬಿಎಸ್‌ ವಿದ್ಯಾರ್ಥಿಗಳು ಇವರೇ

ಕೇರಳದಲ್ಲಿ ಸುರಿದ ಭಾರೀ ಮಳೆಗೆ ಹಲವೆಡೆ ಹಾನಿ, ರೆಡ್‌ ಅಲರ್ಟ್ ಘೋಷಣೆ

NEET result: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಇಲ್ಲಿ ವೀಕ್ಷಣೆ ಮಾಡಿ

ಮುಂದಿನ ಸುದ್ದಿ
Show comments