Webdunia - Bharat's app for daily news and videos

Install App

ಬೆಂಗಳೂರು, ಮಂಗಳೂರು, ತುಮಕೂರಿನಲ್ಲಿ ಐಟಿ ರೇಡ್

Webdunia
ಬುಧವಾರ, 17 ಫೆಬ್ರವರಿ 2021 (12:03 IST)
ಬೆಂಗಳೂರು : ಬೆಳ್ಳಂಬೆಳ್ಳಿಗ್ಗೆ ಬೆಂಗಳೂರು, ಮಂಗಳೂರು, ತುಮಕೂರಿನಲ್ಲಿ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಕರಾವಳಿ ಉದ್ಯಮಿಗಳಿಗೆ ಐಟಿ ಅಧಿಕಾರಿಗಳು ಶಾಕ್ ನೀಡಿದ್ದಾರೆ. ತುಮಕೂರಿನಲ್ಲಿ ಬರೋಬ್ಬರಿ 9 ಕಡೆಗಳಲ್ಲಿ ದಾಳಿ ಮಾಡಿದ್ದಾರೆ. ಹುಲಿನಾಯ್ಕರ್ ಸಂಬಂಧಿಗಳು , ಆಪ್ತರು, ವಕೀಲರ ಮನೆಗಳ ಮೇಲೆ ರೇಡ್ ಮಾಡಿದ್ದಾರೆ , 8 ವಾಹನಗಳಲ್ಲಿ ಬಂದಿರೋ ಐಟಿ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಹುಲಿನಾಯ್ಕರ್ ಗೆ ಸೇರಿದ ಸಂಸ್ಥೆಗಳಲ್ಲಿ ಐಟಿ ಟಿಂ ಪರಿಶೀಲನೆ ನಡೆಸಿದೆ.

ಹಾಗೇ ಬೆಳ್ಳಂಬೆಳಿಗ್ಗೆ ಮೆಡಿಕಲ್ ಕಾಲೇಜು ಹಾಗೂ ಆಸ್ಪತ್ರೆಗಳಿಗೆ ಐಟಿ ಶಾಕ್ ನೀಡಿದೆ. 3 ಮೆಡಿಕಲ್ ಕಾಲೇಜ್, ಆಸ್ಪತ್ರೆಗಳ ಮೇಲೆ ಐಟಿ ರೇಡ್ ಮಾಡಿದೆ.  ಸಪ್ತಗಿರಿ ಮೆಡಿಕಲ್ ಕಾಲೇಜು, ದೇವನಹಳ್ಳಿ ಆಸ್ಪತ್ರೆ, ಉದ್ಯಮಿ ಮುನಿರಾಜು ಒಡೆತನದ ಆಕಾಶ್ ಆಸ್ಪತ್ರೆ ಮೇಲೆ ಐಟಿ ರೇಡ್ ಮಾಡಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಾತಿಗಣತಿಗೆ ವಿಕಲಚೇತನರ ಬಳಕೆ: ಬಿವೈ ವಿಜಯೇಂದ್ರ ಆಕ್ಷೇಪ

ಕೋಟ್ಯಂತರ ಜನರ ಜೀವನದಲ್ಲಿ ಬದಲಾವಣೆ ತಂದಿರುವ ಗ್ಯಾರಂಟಿ:ರಣದೀಪ ಸುರ್ಜೇವಾಲ

ಎಲ್ಲ ಭಾಗ್ಯಗಳನ್ನು ಹಿಂಪಡೆದು ಮೂರು ನಾಮ ಹಾಕಲು ಸಿದ್ಧತೆ: ಡಾ.ಅಶ್ವತ್ಥನಾರಾಯಣ್

ಮಕ್ಕಳ ಸರಣಿ ಸಾವಿನ ಹಿನ್ನಲೆ: ಕೋಲ್ಡ್ರಿಫ್ ಮಕ್ಕಳ ಸಿರಪ್ ಗೆ ಕರ್ನಾಟಕದಲ್ಲೂ ನಿಷೇಧ

ಜಾತಿ ಸಮೀಕ್ಷೆ ಪ್ರಶ್ನೆ ಕೇಳುವಾಗ ಡಿಕೆ ಶಿವಕುಮಾರ್ ಗರಂ: ಪ್ರಶ್ನೆ ತಯಾರಿಸಿದ್ದು ಯಾರು ಎಂದ ನೆಟ್ಟಿಗರು

ಮುಂದಿನ ಸುದ್ದಿ
Show comments