Webdunia - Bharat's app for daily news and videos

Install App

20 ವರ್ಷಗಳಿಂದ ಆಗದ್ದು ಈಗ ಆಗಿ ಬಿಟ್ಟಿದೆ…!

Webdunia
ಶನಿವಾರ, 13 ಏಪ್ರಿಲ್ 2019 (16:33 IST)
ಕಳೆದ ಎರಡು ದಶಕಗಳಿಂದ ಆಗದ್ದು ಈಗ ಖಾಲಿ ಆಗಿದೆ.
ಜನರು ಮತ್ತು ಜಾನುವಾರುಗಳಿಗೆ ಕುಡಿಯಲು ನೀರು ಒದಗಿಸುತ್ತಿದ್ದ ಹಳ್ಳ ಈ ಬಾರಿ ಖಾಲಿ ಆಗಿರೋದು ಅಲ್ಲಿನ ಜನರಲ್ಲಿ ಚಿಂತೆಗೀಡುಮಾಡಿದೆ. ಈ ಮೂಲಕ ಜನರೂ ಸೇರಿ ಮೂಕ ಪ್ರಾಣಿಗಳು ಕಂಗಾಲಾಗಿವೆ.

ರಾಯಚೂರು ಜಿಲ್ಲೆಯನ್ನು ಸತತವಾಗಿ ಕಾಡುತ್ತಿರುವ ಬರಗಾಲ ಕಳೆದ ಎರಡು ದಶಕಗಳಲ್ಲಿ ಬತ್ತದ ಹಳ್ಳವನ್ನು ಈ ಬಾರಿ ಖಾಲಿ ಮಾಡಿದೆ. ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಅಮರಾಪುರ-ಜಂಬಲದಿನ್ನಿ ಹಳ್ಳ ಯಾವುದೇ ಬರಗಾಲಕ್ಕೂ ಜಗ್ಗಿರಲಿಲ್ಲ. ಆದ್ರೆ ಈ‌ ಬಾರಿ ಹಳ್ಳದಲ್ಲಿ ನೀರಿಲ್ಲ.

ಪರಿಣಾಮ ಹಳ್ಳ ತನ್ನ ಮೂಲ ಸ್ವರೂಪ ಕಳೆದುಕೊಳ್ಳುತ್ತಿರುವ ಜೊತೆಗೆ ಜನ ಜಾನುವಾರುಗಳಿಗೆ ಜೀವಜಲದ ಸಮಸ್ಯೆ ಉದ್ಭವಿಸಿದೆ. ಬಿಸಿಲೂರಿನ 20 ವರ್ಷಗಳಿಂದ ಬತ್ತದ ಹಳ್ಳ ಭೀಕರ ಬರಗಾಲಕ್ಕೆ ಖಾಲಿ ಆಗಿದೆ. ಈ ಹಳ್ಳ ಗಲಗ, ಮುಂಡರಗಿ, ಹುಲಿಗುಡ್ಡ, ಪರಪುರ ಗ್ರಾಮಗಳ ಜನರಿಗೆ ನೀರು ಒದಗಿಸುತ್ತಿತ್ತು.

ಭೀಕರ ಬರಗಾಲದ ಕಾರಣ ಕಳೆದ ಎರಡು ದಶಕಗಳಿಂದ ಬತ್ತದ ಅಮರಾಪುರ-ಜಂಬಲದಿನ್ನಿ ಹಳ್ಳ ಬತ್ತಿರುವುದು ಗ್ರಾಮಸ್ಥರಲ್ಲಿ ಆತಂಕ ಉಂಟು ಮಾಡಿದೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ದಾಖಲೆ ಬರೆದ ಪರಿಶುದ್ಧ ಚಿನ್ನದ ಬೆಲೆ

ಎಲ್ಲದಕ್ಕೂ ಕೇಂದ್ರದ ಮೇಲೆ ಗೂಬೆ ಕೂರಿಸುವುದೇ ಕಾಂಗ್ರೆಸ್ ಕೆಲಸ: ಬಿವೈ ವಿಜಯೇಂದ್ರ

ಇಸ್ರೇಲ್, ಇರಾನ್ ಯುದ್ಧ ಆದ್ರೆ ಟೆನ್ಷನ್ ಪಾಕಿಸ್ತಾನಕ್ಕೆ: ಯಾಕೆ ಗೊತ್ತಾ

ಅಹಮದಾಬಾದ್ ವಿಮಾನ ಪತನ: ಸಾವಿನ ಸಂಖ್ಯೆ 274 ಕ್ಕೆ ಏರಿಕೆ

ವಿಮಾನದಲ್ಲಿ ಯಾವಾಗಲೂ ಎಲ್ಲಿ ಕೂತರೆ ಸೇಫ್ ಇಲ್ಲಿದೆ ನೋಡಿ ವಿವರ

ಮುಂದಿನ ಸುದ್ದಿ
Show comments