Webdunia - Bharat's app for daily news and videos

Install App

ತಡರಾತ್ರಿ ವಾಹನದಲ್ಲಿ ಅದನ್ನು ಮಾಡಿ ಸಿಕ್ಕಿಬಿದ್ದ!

Webdunia
ಭಾನುವಾರ, 5 ಮೇ 2019 (19:46 IST)
ತಡರಾತ್ರಿ ಐವರು ಸೇರಿ ವಾಹನವೊಂದರಲ್ಲಿ ಅಸಹ್ಯ ಕೆಲಸ ಮಾಡಿದ್ದಾರೆ.

ತಡರಾತ್ರಿ ಗ್ರಾಮದ ಕೊಟ್ಟಿಗೆಯಲ್ಲಿದ್ದ ಹಸುಕಳವು ಮಾಡಲು ಯತ್ನ ನಡೆಸಲಾಗಿದೆ. ಗ್ರಾಮಸ್ಥರ ಕೈಗೆ  ಸಿಕ್ಕಿ ಬಿದ್ದ ಓರ್ವ ಹಸುಗಳ್ಳನನ್ನು ಪೊಲೀಸರ ವಶಕ್ಕೆ ಒಪ್ಪಿಸಲಾಗಿದೆ.

ಬೊಲೆರೋ ವಾಹನದಲ್ಲಿ ಬಂದ ಐವರು ಹಸುಗಳ್ಳರಿಂದ ಕೃತ್ಯಕ್ಕೆ ಯತ್ನ ನಡೆದಿದೆ.

ನೆಲಮಂಗಲ ತಾಲ್ಲೂಕು ದಾಬಸ್ ಪೇಟೆ ಹಾಗೂ ಮಾಗಡಿ ತಾಲ್ಲೂಕಿನ ಗಡಿಯಲ್ಲಿರೋ ಕಕ್ಕೇಪಾಳ್ಯ ಗ್ರಾಮದಲ್ಲಿ ಘಟನೆ ನಡೆದಿದೆ.
ಹನುಮಂತರಾಯಪ್ಪ ಎಂಬುವರಿಗೆ ಸೇರಿದ 5 ಹಸುಗಳ ಕಳುವಿಗೆ ಯತ್ನಿಸಿದ್ದರು ಹಸುಗಳ್ಳರು. ಐವರು ಹಸುಗಳ್ಳರ ಪೈಕಿ, ಚಿತ್ರದುರ್ಗ ಮೂಲದ ಸಮೀರ್ ಎಂಬ ಓರ್ವ ಆರೋಪಿಯನ್ನು ದಾಬಸ್ಪೇಟೆ ಪೊಲೀಸರ ವಶಕ್ಕೆ ಒಪ್ಪಿಸಲಾಗಿದೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದ್ವಿಚಕ್ರ ವಾಹನ ಸವಾರರಿಗೆ ಯೋಗಿ ಸರ್ಕಾರ ಶಾಕ್‌: ಇನ್ನು ಮುಂದೆ ಹೆಲ್ಮೆಟ್‌ ಧರಿಸದಿದ್ದರೆ ಪೆಟ್ರೋಲ್‌ ಸಿಗಲ್ಲ

ಹೈಕಮಾಂಡ್‌ ಮೆಚ್ಚಿಸಲು ಡಿಕೆ ಶಿವಕುಮಾರ್‌ ಹೀಗೇ ನಡೆದುಕೊಳ್ಳುತ್ತಿದ್ದಾರೆ: ಶೋಭಾ ಕರಂದ್ಲಾಜೆ

ಡಿಕೆ ಶಿವಕುಮಾರ್ ಹಾಗೇ ಹೇಳಬಾರದಿತ್ತು: ಮಲ್ಲಿಕಾರ್ಜುನ ಖರ್ಗೆ

ಭೀಕರ ಪ್ರವಾಹಕ್ಕೆ ತುತ್ತಾದ ಜಮ್ಮು ಪ್ರದೇಶದಿಂದ 5000 ಸಾವಿರ ಮಂದಿ ಸ್ಥಳಾಂತರ

ಎಸ್‌ಐಟಿ ಶೋಧದ ವೇಳೆ ಮಹೇಶ್ ಶೆಟ್ಟಿ ಮನೆಯಲ್ಲಿ ಸಿಕ್ತು ಊಹಿಸಲಾಗದ ವಸ್ತು

ಮುಂದಿನ ಸುದ್ದಿ
Show comments