Webdunia - Bharat's app for daily news and videos

Install App

ತಡರಾತ್ರಿ ವಾಹನದಲ್ಲಿ ಅದನ್ನು ಮಾಡಿ ಸಿಕ್ಕಿಬಿದ್ದ!

Webdunia
ಭಾನುವಾರ, 5 ಮೇ 2019 (19:46 IST)
ತಡರಾತ್ರಿ ಐವರು ಸೇರಿ ವಾಹನವೊಂದರಲ್ಲಿ ಅಸಹ್ಯ ಕೆಲಸ ಮಾಡಿದ್ದಾರೆ.

ತಡರಾತ್ರಿ ಗ್ರಾಮದ ಕೊಟ್ಟಿಗೆಯಲ್ಲಿದ್ದ ಹಸುಕಳವು ಮಾಡಲು ಯತ್ನ ನಡೆಸಲಾಗಿದೆ. ಗ್ರಾಮಸ್ಥರ ಕೈಗೆ  ಸಿಕ್ಕಿ ಬಿದ್ದ ಓರ್ವ ಹಸುಗಳ್ಳನನ್ನು ಪೊಲೀಸರ ವಶಕ್ಕೆ ಒಪ್ಪಿಸಲಾಗಿದೆ.

ಬೊಲೆರೋ ವಾಹನದಲ್ಲಿ ಬಂದ ಐವರು ಹಸುಗಳ್ಳರಿಂದ ಕೃತ್ಯಕ್ಕೆ ಯತ್ನ ನಡೆದಿದೆ.

ನೆಲಮಂಗಲ ತಾಲ್ಲೂಕು ದಾಬಸ್ ಪೇಟೆ ಹಾಗೂ ಮಾಗಡಿ ತಾಲ್ಲೂಕಿನ ಗಡಿಯಲ್ಲಿರೋ ಕಕ್ಕೇಪಾಳ್ಯ ಗ್ರಾಮದಲ್ಲಿ ಘಟನೆ ನಡೆದಿದೆ.
ಹನುಮಂತರಾಯಪ್ಪ ಎಂಬುವರಿಗೆ ಸೇರಿದ 5 ಹಸುಗಳ ಕಳುವಿಗೆ ಯತ್ನಿಸಿದ್ದರು ಹಸುಗಳ್ಳರು. ಐವರು ಹಸುಗಳ್ಳರ ಪೈಕಿ, ಚಿತ್ರದುರ್ಗ ಮೂಲದ ಸಮೀರ್ ಎಂಬ ಓರ್ವ ಆರೋಪಿಯನ್ನು ದಾಬಸ್ಪೇಟೆ ಪೊಲೀಸರ ವಶಕ್ಕೆ ಒಪ್ಪಿಸಲಾಗಿದೆ.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments