Webdunia - Bharat's app for daily news and videos

Install App

"ಇದು ಮುಳುಗುತ್ತಿರುವ ಬೆಂಗಳೂರಲ್ಲ, ತೇಲುತ್ತಿರುವ ಬೆಂಗಳೂರು"

Sampriya
ಸೋಮವಾರ, 21 ಅಕ್ಟೋಬರ್ 2024 (18:30 IST)
Photo Courtesy X
ಬೆಂಗಳೂರು: ಕಳೆದ ಕೆಲ ದಿನಗಳಿಂದ ಸುರಿಯುತ್ತಿರುವ ನಿರಂತರ ಮಳೆಯಿಂದ ಬೆಂಗಳೂರಿನ ಹಲವೆಡೆ ಜಲಾವೃತವಾಗಿ, ಜನ ಜೀವನ ಅಸ್ತವ್ಯಸ್ತವಾಗಿದೆ.

ಇಂದು ವಿಪಕ್ಷ ನಾಯಕ ಆರ್‌ ಅಶೋಕ್ ಅವರು ಸಿಲ್ಕ್ ಬೋರ್ಡ್ ಜಂಕ್ಷನ್ ಸುತ್ತಮುತ್ತ ಮಳೆಯಿಂದಾಗಿ ಸಾರ್ವಜನಿಕರಿಗೆ ಉಂಟಾಗಿರುವ ಸಮಸ್ಯೆ ಮತ್ತು ರಾಜ ಕಾಲುವೆಗಳನ್ನು ಖುದ್ದಾಗಿ ವೀಕ್ಷಿಸಿ, ಅಧಿಕಾರಿಗಳೊಂದಿಗೆ ಸಮಸ್ಯೆಗಳ ಪರಿಹಾರದ ಕುರಿತು ಚರ್ಚೆ ನಡೆಸಿದರು.

ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಬರೆದುಕೊಂಡಿರುವ ಅಶೋಕ್ ಅವರು, ಕಾಂಗ್ರೆಸ್ ಸರ್ಕಾರ ಸರಿಯಾದ ರೀತಿಯಲ್ಲಿ ಕಳೆದ 16 ತಿಂಗಳಿನಿಂದ ರಾಜಕಾಲುವೆಗಳನ್ನು ನಿರ್ವಹಣೆ ಮಾಡದೇ ಇರುವುದರಿಂದ ಬೆಂಗಳೂರಿನಾದ್ಯಂತ ಹೆಚ್ಚಿನ ಸಮಸ್ಯೆ ಉಂಟಾಗಿದೆ ಎಂದು ಗಂಭೀರ ಆರೋಪ ಮಾಡಿದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ವಿಪಕ್ಷ ನಾಯಕರಾದ ಛಲವಾದಿ ನಾರಾಯಣಸ್ವಾಮಿ, ಶಾಸಕರಾದ ಶ್ರೀ ಸತೀಶ್ ರೆಡ್ಡಿ, ಶ್ರೀ ಡಾ.ಅಶ್ವಥ್‌ ಸಿಎನ್‌ ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾನು ದಲಿತ ವಿರೋಧಿಯಲ್ಲ, ತಪ್ಪಾಗಿದ್ದರೆ ಕ್ಷಮಿಸಿ ಎಂದ ಜಿಟಿ ದೇವೇಗೌಡ

ಬಿಜೆಪಿ ಮತಕಳ್ಳತನದಿಂದ ಅಧಿಕಾರ ಉಳಿಸಿಕೊಂಡಿದೆ: ಪ್ರಿಯಾಂಕಾ ಗಾಂಧಿ ಕಿಡಿ

ಮಹಾತ್ಮ ಗಾಂಧೀಜಿ ಮೇಲೂ ಆರ್‌ಎಸ್‌ಎಸ್ ಅದೇ ತಂತ್ರವನ್ನು ಹೆಣೆದಿತ್ತು: ರಾಹುಲ್ ಗಾಂಧೀಜಿ

ಬೀದಿ ನಾಯಿ ಪ್ರಕರಣದಲ್ಲಿ ಸುಪ್ರೀಂ ತೀರ್ಪುನ ಬಳಿಕ ಕ್ರಮಕ್ಕೆ ಮುಂದಾದ ಸರ್ಕಾರ

ಕಲಾಸಿಪಾಳ್ಯ: ಕೇಸರಿ ಶಾಲು ಧರಿಸಿದ್ದಕ್ಕೆ ಹಿಗ್ಗಾಮುಗ್ಗಾ ಥಳಿತ, ತನಿಖೆಯಲ್ಲಿ ಭಾರೀ ಬೆಳವಣಿಗೆ

ಮುಂದಿನ ಸುದ್ದಿ
Show comments